ನಾಸಿಕ್ನ ‘TCS’ ಕಂಪನಿಯಲ್ಲಿ ನಡೆದ ಆಘಾತಕಾರಿ ಘಟನೆ ಮತ್ತು ಇತ್ತೀಚೆಗೆ ಮುಂಬೈನ ‘SBI’ ಬ್ಯಾಂಕ್ನ ಪ್ರಕರಣ ಇನ್ನು ಹಸಿಯಾಗಿರುವಾಗಲೇ, ಈಗ ಪುಣೆಯ ಹಿಂಜವಡಿಯ ಪ್ರತಿಷ್ಠಿತ ಕಂಪನಿ ‘ವಿಪ್ರೋ ಟೆಕ್ನಾಲಜೀಸ್ ಲಿಮಿಟೆಡ್’ನಲ್ಲಿ ‘ಕಾರ್ಪೊರೇಟ್ ಜಿಹಾದ್’ ಮತ್ತು…
ಕ್ರಿ.ಶ 711ರಲ್ಲಿ ಆರಂಭವಾದ ಆಕ್ರಮಣಕಾರಿ ಮನಸ್ಥಿತಿಯು ಇಂದು ಕೇವಲ ಯುದ್ಧಕ್ಕೆ ಸೀಮಿತವಾಗಿಲ್ಲ. ಬದಲಾಗಿ ಅದು ‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಮತ್ತು ಇತ್ತೀಚಿನ ‘ಕಾರ್ಪೊರೇಟ್ ಜಿಹಾದ್’ ನಂತಹ ವಿಭಿನ್ನ ರೂಪಗಳನ್ನು ಪಡೆದುಕೊಂಡಿದೆ ಎಂದು ಹಿಂದೂ…
ಹಿಂದೂ ಸಮಾಜದ ಮೇಲೆ ಇವತ್ತು ವಿವಿಧ ಪ್ರಕಾರ ಆಘಾತ,ಅತ್ಯಾಚಾರ, ಹಲ್ಲೆಗಳು, ಗೋಹತ್ಯೆ,ದೇವರ ವಿಡಂಬನೆ, ಅಪಮಾನ,ಅತ್ಯಾಚಾರ ಮುಂತಾದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಹಿಂದೂ ಜನಜಾಗೃತಿ ಸಮಿತಿಯು ಕಳೆದ 23 ವರ್ಷಗಳಿಂದ ಧರ್ಮಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ…
“ಇಂದು ಇಡೀ ವಿಶ್ವವು ಯುದ್ಧದ ಅಂಚಿನಲ್ಲಿ ಬಂದು ನಿಂತಿದೆ. ಇತಿಹಾಸವನ್ನು ಗಮನಿಸಿದರೆ, ಯಾವ ಯುದ್ಧಗಳಲ್ಲಿ ಹನುಮಂತನು ನೆಲೆಸಿದ್ದಾನೋ, ಅಲ್ಲಿ ವಿಜಯವು ನಿಶ್ಚಿತವಾಗಿದೆ ಎಂದು ತಿಳಿಯುತ್ತದೆ. ಪ್ರಭು ಶ್ರೀರಾಮನ ಸೇನೆಯಲ್ಲಿದ್ದು ರಾವಣನ ಲಂಕೆಯನ್ನು ದಹಿಸಿದ ಹನುಮಂತನಿರಲಿ…
ಕರ್ನಾಟಕ ರಾಜ್ಯದ ದೇವಸ್ಥಾನಗಳು ಧಾರ್ಮಿಕ ನಂಬಿಕೆ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಪರಂಪರೆಯ ಪ್ರತೀಕಗಳಾಗಿವೆ. ಇವು ಭಕ್ತರ ಶ್ರದ್ಧೆಯ ಕೇಂದ್ರಗಳಾಗಿದ್ದು, ಶಾಂತಿ, ಭಕ್ತಿ, ದೈವಿ ಚೈತನ್ಯ ಮತ್ತು ಸಂಪ್ರದಾಯದ ಸಂಕೇತಗಳಾಗಿವೆ. ಇಂತಹ ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ…
ಹಿಂದೂ ಧರ್ಮದ ಪರಂಪರೆಯ ಪ್ರಕಾರ ಹಸುವನ್ನು ಗೋಮಾತೆ ಎಂದು ಪೂಜಿಸಲಾಗುತ್ತದೆ. ಗೋವುಗಳನ್ನು ಧಾರ್ಮಿಕವಾಗಿ ದೇವತೆಯ ಸ್ವರೂಪವೆಂದು ಗೌರವಿಸಲಾಗುತ್ತದೆ. ಭಗವಾನ್ ಶ್ರೀಕೃಷ್ಣನು ಸಹ ಗೋಮಾತೆಯ ರಕ್ಷಣೆಗೆ ಹಾಗೂ ಪಾಲನೆಗೆ ಮಹತ್ವ ನೀಡಿದ್ದಾನೆ. ಇದರ ಜೊತೆಗೆ ಗೋವುಗಳು…
ಭಾರತ ಇಂದು ಅನೇಕ ಸಂಕಟಗಳಿಂದ ಸುತ್ತುವರಿದಿದೆ. ಲವ್ ಜಿಹಾದ್, ಹಲಾಲ್ ಜಿಹಾದ್, ಲ್ಯಾಂಡ್ ಜಿಹಾದ್, ಇತಿಹಾಸದ ವಿಕೃತಿಕರಣ, ಅಲ್ಪಸಂಖ್ಯಾತರ ಓಲೈಕೆ, ಅಶ್ಲೀಲ ವೆಬ್ಸೀರಿಸ್ಗಳು, ವಂಚನೆ ಸೇರಿದಂತೆ ಅನೇಕ ಸವಾಲುಗಳು ನಮ್ಮ ಮುಂದಿವೆ.
ಭಾರತದ ಸಾಂಸ್ಕೃತಿಕ ಪರಂಪರೆ, ರಾಷ್ಟ್ರೀಯ ಭದ್ರತೆ ಹಾಗೂ ಸನಾತನ ಸಂಪ್ರದಾಯಗಳ ಸಂರಕ್ಷಣೆಗಾಗಿ ಘರ್ ವಾಪಸಿ ಅಭಿಯಾನವನ್ನು ದೇಶಾದ್ಯಂತ ಪುನಃ ಶಕ್ತಿಯುತವಾಗಿ ಜಾಗೃತಗೊಳಿಸಲು ಮತ್ತು ಸಮಾಜದಲ್ಲಿ ಅರಿವು ಮೂಡಿಸಲು ಸಂಘಟಿತ ಹಾಗೂ ನಿರಂತರ ಪ್ರಯತ್ನಗಳನ್ನು ಮಾಡಲು…
“ದೇವಸ್ಥಾನಗಳ ಸಾತ್ತ್ವಿಕ ವಾತಾವರಣವನ್ನು ಕಾಪಾಡಲು ಮತ್ತು ಪವಿತ್ರತೆಗೆ ಧಕ್ಕೆ ಬರದಂತೆ ತಡೆಯಲು, ಅಹಿಂದೂಗಳ ದೇವಸ್ಥಾನ ಹಾಗೂ ದೇವಸ್ಥಾನದ ಆವರಣದ ಪ್ರವೇಶವನ್ನು ತಕ್ಷಣವೇ ನಿಷೇಧಿಸುವುದು ಕಾಲದ ಅಗತ್ಯವಾಗಿದೆ.
ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ನುಸುಳುಕೋರರ ಸಂಖ್ಯೆ ಅಪಾಯಕಾರಿ ಮಟ್ಟದಲ್ಲಿ ಹೆಚ್ಚುತ್ತಿದೆ. ಇದು ರಾಷ್ಟ್ರದ ಭದ್ರತೆ, ಕಾನೂನು–ಸುವ್ಯವಸ್ಥೆ ಮತ್ತು ಸಾಮಾಜಿಕ ಸಮತೋಲನಕ್ಕೆ ನೇರ ಸವಾಲಾಗಿದೆ