Menu Close

‘ TCS’ ಮತ್ತು ‘SBI’ ನಂತರ ‘ವಿಪ್ರೋ’ದಲ್ಲೂ ‘ಕಾರ್ಪೊರೇಟ್ ಜಿಹಾದ್’ !

ನಾಸಿಕ್‌ನ ‘TCS’ ಕಂಪನಿಯಲ್ಲಿ ನಡೆದ ಆಘಾತಕಾರಿ ಘಟನೆ ಮತ್ತು ಇತ್ತೀಚೆಗೆ ಮುಂಬೈನ ‘SBI’ ಬ್ಯಾಂಕ್‌ನ ಪ್ರಕರಣ ಇನ್ನು ಹಸಿಯಾಗಿರುವಾಗಲೇ, ಈಗ ಪುಣೆಯ ಹಿಂಜವಡಿಯ ಪ್ರತಿಷ್ಠಿತ ಕಂಪನಿ ‘ವಿಪ್ರೋ ಟೆಕ್ನಾಲಜೀಸ್ ಲಿಮಿಟೆಡ್’ನಲ್ಲಿ ‘ಕಾರ್ಪೊರೇಟ್ ಜಿಹಾದ್’ ಮತ್ತು…

ಕಾರ್ಪೊರೇಟ್ ಜಿಹಾದ್ : ಮಿಥ್ಯ ಮತ್ತು ವಾಸ್ತವ’ ಕುರಿತು ವಿಶೇಷ ಸಂವಾದ ಯಶಸ್ವಿಯಾಗಿ ಸಂಪನ್ನ

ಕ್ರಿ.ಶ 711ರಲ್ಲಿ ಆರಂಭವಾದ ಆಕ್ರಮಣಕಾರಿ ಮನಸ್ಥಿತಿಯು ಇಂದು ಕೇವಲ ಯುದ್ಧಕ್ಕೆ ಸೀಮಿತವಾಗಿಲ್ಲ. ಬದಲಾಗಿ ಅದು ‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಮತ್ತು ಇತ್ತೀಚಿನ ‘ಕಾರ್ಪೊರೇಟ್ ಜಿಹಾದ್’ ನಂತಹ ವಿಭಿನ್ನ ರೂಪಗಳನ್ನು ಪಡೆದುಕೊಂಡಿದೆ ಎಂದು ಹಿಂದೂ…

ಹಿಂದೂ ರಾಷ್ಟ್ರ ಸ್ಥಾಪನೆ ಕಾರ್ಯಕ್ಕೆ ವೇಗ ನೀಡಲು ಶಿವಮೊಗ್ಗದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ ಸಂಪನ್ನ !

ಹಿಂದೂ ಸಮಾಜದ ಮೇಲೆ ಇವತ್ತು ವಿವಿಧ ಪ್ರಕಾರ ಆಘಾತ,ಅತ್ಯಾಚಾರ, ಹಲ್ಲೆಗಳು, ಗೋಹತ್ಯೆ,ದೇವರ ವಿಡಂಬನೆ, ಅಪಮಾನ,ಅತ್ಯಾಚಾರ ಮುಂತಾದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಹಿಂದೂ ಜನಜಾಗೃತಿ ಸಮಿತಿಯು ಕಳೆದ 23 ವರ್ಷಗಳಿಂದ ಧರ್ಮಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ…

ಯುದ್ಧ ಸದೃಶ ಪರಿಸ್ಥಿತಿಯಲ್ಲಿ ಯುವಕರಿಂದ ವಿಜಯದ ಸಂಕಲ್ಪ: ಹನುಮ ಜಯಂತಿಯಂದು ಸಾಮೂಹಿಕ ‘ಗದಾಪೂಜೆ’!

“ಇಂದು ಇಡೀ ವಿಶ್ವವು ಯುದ್ಧದ ಅಂಚಿನಲ್ಲಿ ಬಂದು ನಿಂತಿದೆ. ಇತಿಹಾಸವನ್ನು ಗಮನಿಸಿದರೆ, ಯಾವ ಯುದ್ಧಗಳಲ್ಲಿ ಹನುಮಂತನು ನೆಲೆಸಿದ್ದಾನೋ, ಅಲ್ಲಿ ವಿಜಯವು ನಿಶ್ಚಿತವಾಗಿದೆ ಎಂದು ತಿಳಿಯುತ್ತದೆ. ಪ್ರಭು ಶ್ರೀರಾಮನ ಸೇನೆಯಲ್ಲಿದ್ದು ರಾವಣನ ಲಂಕೆಯನ್ನು ದಹಿಸಿದ ಹನುಮಂತನಿರಲಿ…

ದೇವಾಲಯದ ಪಾವಿತ್ರ್ಯ ಕಾಪಾಡಲು ಪ್ರೀ-ವೆಡ್ಡಿಂಗ್ ಶೂಟಿಂಗ್‌ಗಳನ್ನು ನಿಷೇದಿಸಿ !

ಕರ್ನಾಟಕ ರಾಜ್ಯದ ದೇವಸ್ಥಾನಗಳು ಧಾರ್ಮಿಕ ನಂಬಿಕೆ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಪರಂಪರೆಯ ಪ್ರತೀಕಗಳಾಗಿವೆ. ಇವು ಭಕ್ತರ ಶ್ರದ್ಧೆಯ ಕೇಂದ್ರಗಳಾಗಿದ್ದು, ಶಾಂತಿ, ಭಕ್ತಿ, ದೈವಿ ಚೈತನ್ಯ ಮತ್ತು ಸಂಪ್ರದಾಯದ ಸಂಕೇತಗಳಾಗಿವೆ. ಇಂತಹ ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ…

“ರಂಜಾನ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಗೋಸಾಗಾಟ ಮತ್ತು ಗೋಹತ್ಯೆ ತಡೆಯಲು ಕಾನೂನುಬದ್ದ ಮುಂಜಾಗ್ರತಾ ಕ್ರಮ ಕೈಗೊಳ್ಳಿ !

ಹಿಂದೂ ಧರ್ಮದ ಪರಂಪರೆಯ ಪ್ರಕಾರ ಹಸುವನ್ನು ಗೋಮಾತೆ ಎಂದು ಪೂಜಿಸಲಾಗುತ್ತದೆ. ಗೋವುಗಳನ್ನು ಧಾರ್ಮಿಕವಾಗಿ ದೇವತೆಯ ಸ್ವರೂಪವೆಂದು ಗೌರವಿಸಲಾಗುತ್ತದೆ. ಭಗವಾನ್ ಶ್ರೀಕೃಷ್ಣನು ಸಹ ಗೋಮಾತೆಯ ರಕ್ಷಣೆಗೆ ಹಾಗೂ ಪಾಲನೆಗೆ ಮಹತ್ವ ನೀಡಿದ್ದಾನೆ. ಇದರ ಜೊತೆಗೆ ಗೋವುಗಳು…

ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಧರ್ಮದ ಆಧಾರಿತ ಸಂಘಟನೆ ಮಾಡೋಣ ! – ಪೂಜ್ಯ ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ

ಭಾರತ ಇಂದು ಅನೇಕ ಸಂಕಟಗಳಿಂದ ಸುತ್ತುವರಿದಿದೆ. ಲವ್ ಜಿಹಾದ್, ಹಲಾಲ್ ಜಿಹಾದ್, ಲ್ಯಾಂಡ್ ಜಿಹಾದ್, ಇತಿಹಾಸದ ವಿಕೃತಿಕರಣ, ಅಲ್ಪಸಂಖ್ಯಾತರ ಓಲೈಕೆ, ಅಶ್ಲೀಲ ವೆಬ್‌ಸೀರಿಸ್‌ಗಳು, ವಂಚನೆ ಸೇರಿದಂತೆ ಅನೇಕ ಸವಾಲುಗಳು ನಮ್ಮ ಮುಂದಿವೆ.

ದೆಹಲಿಯಲ್ಲಿ ‘ಘರ್ ವಾಪಸಿ ಅಭಿಯಾನ’ದ ಸಂಕಲ್ಪ – 25 ಕ್ಕೂ ಹೆಚ್ಚು ಸಂಘಟನೆಗಳಿಂದ ರಾಷ್ಟ್ರವ್ಯಾಪಿ ಪುನರುತ್ಥಾನ !

ಭಾರತದ ಸಾಂಸ್ಕೃತಿಕ ಪರಂಪರೆ, ರಾಷ್ಟ್ರೀಯ ಭದ್ರತೆ ಹಾಗೂ ಸನಾತನ ಸಂಪ್ರದಾಯಗಳ ಸಂರಕ್ಷಣೆಗಾಗಿ ಘರ್ ವಾಪಸಿ ಅಭಿಯಾನವನ್ನು ದೇಶಾದ್ಯಂತ ಪುನಃ ಶಕ್ತಿಯುತವಾಗಿ ಜಾಗೃತಗೊಳಿಸಲು ಮತ್ತು ಸಮಾಜದಲ್ಲಿ ಅರಿವು ಮೂಡಿಸಲು ಸಂಘಟಿತ ಹಾಗೂ ನಿರಂತರ ಪ್ರಯತ್ನಗಳನ್ನು ಮಾಡಲು…

ಭಾರತದ ಚಾರಧಾಮ ಯಾತ್ರೆ, ಉಜ್ಜಯನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಹಿಂದುಗಳಲ್ಲದವರಿಗೆ ನಿಷೇಧದ ಬೇಡಿಕೆಗೆ ಕರ್ನಾಟಕ ಮಂದಿರ ಮಹಾಸಂಘದ ಬಹಿರಂಗ ಬೆಂಬಲ!

“ದೇವಸ್ಥಾನಗಳ ಸಾತ್ತ್ವಿಕ ವಾತಾವರಣವನ್ನು ಕಾಪಾಡಲು ಮತ್ತು ಪವಿತ್ರತೆಗೆ ಧಕ್ಕೆ ಬರದಂತೆ ತಡೆಯಲು, ಅಹಿಂದೂಗಳ ದೇವಸ್ಥಾನ ಹಾಗೂ ದೇವಸ್ಥಾನದ ಆವರಣದ ಪ್ರವೇಶವನ್ನು ತಕ್ಷಣವೇ ನಿಷೇಧಿಸುವುದು ಕಾಲದ ಅಗತ್ಯವಾಗಿದೆ.

ಅಕ್ರಮ ಬಾಂಗ್ಲಾದೇಶಿಗಳಿಗೆ ಗಡಿಪಾರು ಅಗತ್ಯ – ಹಿಂದೂ ಜನಜಾಗೃತಿ ಸಮಿತಿ

ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ನುಸುಳುಕೋರರ ಸಂಖ್ಯೆ ಅಪಾಯಕಾರಿ ಮಟ್ಟದಲ್ಲಿ ಹೆಚ್ಚುತ್ತಿದೆ. ಇದು ರಾಷ್ಟ್ರದ ಭದ್ರತೆ, ಕಾನೂನು–ಸುವ್ಯವಸ್ಥೆ ಮತ್ತು ಸಾಮಾಜಿಕ ಸಮತೋಲನಕ್ಕೆ ನೇರ ಸವಾಲಾಗಿದೆ