ಹಿಂದೂ ಜನಜಾಗೃತಿ ಸಮಿತಿಯಿಂದ ಗಜೇಂದ್ರಗಡದ ಕೋಟೆಯಲ್ಲಿ ಕೋಟೆ ಸ್ವಚ್ಛತೆ ಮತ್ತು ಶೌರ್ಯ ಜಾಗೃತಿ ಅಭಿಯಾನ ಸಂಪನ್ನ ! ಸ್ವಚ್ಛತೆ ಅಭಿಯಾನದಲ್ಲಿ ಪಾಲ್ಗೊಂಡ ಧರ್ಮಪ್ರೇಮಿಗಳು ! ಗಜೇಂದ್ರಗಡ : ಇದೇ ಮಾರ್ಚ್ 28 ರಂದು ಛತ್ರಪತಿ…
ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ! (ಎಡದಿಂದ) ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಚಂದ್ರ ಮೊಗವೀರ, ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನದ ವ್ಯವಸ್ಥಾಪನಾ ವಿಶ್ವಸ್ಥರಾದ ಶ್ರೀ.…
ಸಭೆಯ ಉದ್ಘಾಟನೆ ಮಾಡುತ್ತಿರುವ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ವಿಜಯ್ ಕುಮಾರ್ ಮತ್ತು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ಮುಕ್ತೇಸರರಾದ ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ…
ರಾಷ್ಟ್ರಧ್ವಜ ಗೌರವಿಸಿ ಹಿಂದೂ ಜನಜಾಗೃತಿ ಸಮಿತಿಯ ಅಭಿಯಾನ ರಾಷ್ಟ್ರಧ್ವಜ ಗೌರವಿಸಿ ಹಿಂದೂ ಜನಜಾಗೃತಿ ಸಮಿತಿಯ ಅಭಿಯಾನ ರಾಷ್ಟ್ರಧ್ವಜವು ರಾಷ್ಟ್ರದ ಪ್ರತೀಕವಾಗಿದ್ದು ಅದು ರಾಷ್ಟ್ರವನ್ನು ಪ್ರತಿನಿಧಿಸುತ್ತದೆ. ಇದು ದೇಶದ ಅಭಿಮಾನ ಮತ್ತು ಗೌರವದ ಪ್ರತೀಕವಾಗಿದೆ. ಭಾರತದ…
ಹಲಾಲ್ ಮುಕ್ತ ಭಾರತಕ್ಕಾಗಿ ಹಲಾಲ್ ಮುಕ್ತ ದೀಪಾವಳಿ ಹಲಾಲ್ ಜಿಹಾದ್ ಒಂದು ಆರ್ಥಿಕ ಯುದ್ಧವಾಗಿದೆ. ಇದು ಭಾರತೀಯರಿಗೆ ಗಂಭೀರ ಸಮಸ್ಯೆಯಾಗಿದೆ. ಹಲಾಲ್ ಜಿಹಾದ್ ಮೂಲಕ ದೇಶವಿರೋಧಿ ಶಕ್ತಿಗಳು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವ ಉದ್ದೇಶದಿಂದ…
ಹಿಂದೂ ದೇವಾಲಯಗಳನ್ನು ಸರಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಈ ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿಯ ವತಿಯಂದ ನಿಮಗೆ ಕರೆ ನೀಡುತ್ತಿದ್ದೇವೆ.
ಮತಾಂತರದ ಕುತಂತ್ರ ಬಳಸಿ, ಇತರ ಪಂಥಗಳು ಭಾರತದಲ್ಲಿ ತಮ್ಮ ವರ್ಚಸ್ಸನ್ನು ಸ್ಥಾಪಿಸುವ ಪೈಪೋಟಿಯಲ್ಲಿವೆ. ಇದು ಮುಂದುವರಿದರೆ ಹಿಂದುಗಳು ಅಲ್ಪಸಂಖ್ಯಾತರಾಗುವ ದಿನ ದೂರವಿಲ್ಲ!
ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ‘ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಭಾನುವಾರ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ಯಶವತಪುರ ಸೇರಿದಂತೆ ವಿವಿಧೆಡೆಗಳಲ್ಲಿ ಗಣೇಶೋತ್ಸವ…
ಹಿಂದೂಗಳ ಸಂಘಟನೆ ಹಾಗೂ ಧರ್ಮಪ್ರೇಮ ಜಾಗೃತಗೊಳಿಸುವ ಗಣೇಶೋತ್ಸವ ಹಿಂದೂಗಳ ಸಂಘಟನೆ ಹಾಗೂ ಧರ್ಮಪ್ರೇಮ ಜಾಗೃತಗೊಳಿಸುವ ಗಣೇಶೋತ್ಸವ ಗಣೇಶೋತ್ಸವ ಸಂಪೂರ್ಣ ದೇಶದಲ್ಲಿ ಸಡಗರ ಮತ್ತು ಉತ್ಸಾಹದಿಂದ ಆಚರಿಸುವ ಹಬ್ಬವಾಗಿದೆ. ಅನೇಕ ಕುಟುಂಬಗಳು ನೂರಾರು ವರ್ಷಗಳಿಂದ ಮನೆಯಲ್ಲಿ…
ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗಳೂರಿನ ವಿವಿಧೆಡೆಗಳಲ್ಲಿ ಅಭಿಯಾನ ನಡೆಸಲಾಯಿತು. ಅಭಿಯಾನದ ಅಂತರ್ಗತ 30 ಕ್ಕೂ ಅಧಿಕ ಶಾಲೆಗಳಲ್ಲಿ…