ವ್ಯಾಪಾರಕ್ಕಾಗಿ ರಾಷ್ಟ್ರೀಯ ಪರಂಪರೆಯ ಅವಮಾನವನ್ನು ಸಹಿಸುವುದಿಲ್ಲ – ಹಿಂದೂ ಜನಜಾಗೃತಿ ಸಮಿತಿ ಅಮೆಜಾನ್ನ ವಿವಾದಾತ್ಮಕ ಮತ್ತು ವ್ಯಂಗ್ಯಭರಿತ ಜಾಹೀರಾತು “ಆರ್ಯಭಟ ಈಸ್ ಬ್ಯಾಕ್” (ಆರ್ಯಭಟ ಮರಳಿದ್ದಾರೆ) ನ ಒಂದು ದೃಶ್ಯ. ಮುಂಬೈ/ನವದೆಹಲಿ : ಪ್ರಾಚೀನ…
ಫಿಟ್ನೆಸ್ ಜಿಮ್ನಲ್ಲಿ ನಡೆದಿರುವ ಲೈಂಗಿಕ ಶೋಷಣೆ ಮತ್ತು ಲವ್ ಜಿಹಾದ್ ಪ್ರಕರಣವು ರಾಜ್ಯದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಸಮೀರ್ ಮುಲ್ಲಾ ಮತ್ತು ಅವನ ಸಹೋದರಿ ತೈಸೀಮ್ ಮುಲ್ಲಾ ಪ್ರಮುಖ ಕಿಂಗ್ಪಿನ್ ಆಗಿದ್ದಾರೆ. ಇವರ…
ಇಂದು ಅಹಮದಾಬಾದ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿರುವ ಟಿ-20 ವಿಶ್ವಕಪ್ 2026 ರ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ, ದೇಶದಲ್ಲಿ 10,000 ಕೋಟಿ ರೂಪಾಯಿಗಳ ಬೃಹತ್ ಅಕ್ರಮ ಬೆಟ್ಟಿಂಗ್ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.…
‘ಜಿಯೋ ಹಾಟ್ಸ್ಟಾರ್’ ಒಟಿಟಿ ಪ್ಲಾಟ್ಫಾರ್ಮ್ನಲ್ಲಿ ಪ್ರಸಾರವಾಗುತ್ತಿರುವ ‘ಎಂಗೇಜ್ಡ್ 2’ (Engaged 2: Roka Ya Dhoka) ಎಂಬ ‘ರಿಯಾಲಿಟಿ ಶೋ’ ಮೂಲಕ ನಡೆಯುತ್ತಿರುವ ಅಶ್ಲೀಲತೆ ಮತ್ತು ಮಹಿಳೆಯರ ವಿಡಂಬನೆಯ ವಿರುದ್ಧ ಹಿಂದೂ ಜನಜಾಗೃತಿ ಸಮಿತಿಯು…
ಈ ಮನವಿಯಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ತಡೆ ವಿಧೇಯಕವು ಸ್ಪಷ್ಟತೆಯಿಲ್ಲದ ಹಾಗೂ ಸಂವಿಧಾನಕ್ಕೆ ವಿರುದ್ಧವಾದ ಕಾನೂನಾಗಿದ್ದು, ಜನರ ಮಾತಿನ ಸ್ವಾತಂತ್ರ್ಯ ಮತ್ತು ಧಾರ್ಮಿಕ ಆಚರಣೆಗಳಿಗೆ ದೊಡ್ಡ ಅಪಾಯವಾಗುತ್ತದೆ ಎಂದು ತಿಳಿಸಲಾಗಿದೆ.
ಬಾಂಗ್ಲಾ ಮೇಲೆ ಆರ್ಥಿಕ ನಿರ್ಬಂಧ ಹಾಗೂ ಮತೀಯ ಗುಂಪುಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ! ಪ್ರತಿಭಟನೆಯಲ್ಲಿ ಉಪಸ್ಥಿತ ರಾಷ್ಟ್ರಪ್ರೇಮಿಗಳು ಬೆಂಗಳೂರು : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ಸರಣಿ ಹಿಂಸಾಚಾರ ಮತ್ತು ಅಮಾನವೀಯ…
ಕಾರವಾರದ ಕಣಸಗಿರಿ ಗೋಶಾಲೆಯಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಸಮಸ್ತ ಹಿಂದೂ ಸಂಘಟನಗಳಿಂದ ಮನವಿ ಮಾಡಲಾಯಿತು.
ಕೋಮು ಹಿಂಸಾಚಾರ ತಡೆ ದಳವನ್ನು ಕೇವಲ ಹಿಂದೂ ಸಂಘಟನೆಗಳ ವಿರುದ್ಧ ಮಾತ್ರ ಪ್ರಯೋಗಿಸಲಾಗುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಚಲನಚಿತ್ರ ಮಂಡಳಿಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ ! ಕರ್ನಾಟಕ ಚಲನಚಿತ್ರ ಮಂಡಳಿಯ ಎನ್ ಎಮ್ ಸುರೇಶ್ ಇವರಿಗೆ ಮನವಿ ನೀಡುತ್ತಿರುವ ಹಿಂದೂ ಜನಜಾಗೃತಿ ಸಮಿತಿ ಮತ್ತು ರಾಷ್ಟ್ರೀಯ ಹಿಂದೂ ಪರಿಷತ್ ನ ಕಾರ್ಯಕರ್ತರು ಬೆಂಗಳೂರು…
ಇದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘಕ್ಕೆ ಲಭಿಸಿದ ಜಯ ಕರ್ನಾಟಕ ದೇವಸ್ಥಾನ ಮಹಾಸಂಘವು ಈ ಮಸೂದೆ ಖಂಡಿಸಿ ರಾಜ್ಯಾದಾದ್ಯಂತ 15 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಆಂದೋಲನ ನಡೆಸಿ ಮನವಿ ನೀಡಿತ್ತು…