Menu Close

ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಮಟ್ಟದ ದೇವಸ್ಥಾನ ಪರಿಷತ್ತು ಸಂಪನ್ನ !

ಜಿಲ್ಲೆಯ 200 ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ದೇವಸ್ಥಾನ ವಿಶ್ವಸ್ಥರ ನಿರ್ಧಾರ ! – ಶ್ರೀ. ಮೋಹನ ಗೌಡ ದೀಪ ಪ್ರಜ್ವಲನೆ ಮಾಡುತ್ತಿರುವ (ಎಡದಿಂದ) ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತರಾದ ಪೂ.ರಮಾನಂದ ಗೌಡ, ಗಾಯತ್ರಿ…

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಖಂಡಿಸಿ ಮಾನ್ಯ ಗೃಹ ಸಚಿವರಿಗೆ ಮನವಿ !

ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆ ಆಗ್ರಹ ! ಮಾನ್ಯ ಗೃಹ ಸಚಿವರಿಗೆ ಮನವಿ ನೀಡುತ್ತಿರುವ ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ…

ಎರಡು ವರ್ಷದೊಳಗೆ ಸರಕಾರೀಕರಣಗೊಂಡ ದೇವಸ್ಥಾನವನ್ನು ಮರಳಿ ಭಕ್ತರಿಗೆ ಒಪ್ಪಿಸಬೇಕು ! – ನ್ಯಾಯವಾದಿ ಕಿರಣ ಬೆಟ್ಟದಪುರ

ಶ್ರೀ. ಕಿರಣ ಬೆಟ್ಟದಾಪುರ, ವಕೀಲರು, ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು : ದೇವಸ್ಥಾನದಲ್ಲಿ ಅವ್ಯವಹಾರ ಅಥವಾ ಜಗಳ ನಡೆದಾಗ ಅಂತಹ ದೇವಸ್ಥಾನವನ್ನು ಸರ್ಕಾರ ಸರ್ಕಾರಿಕರಣಗಳಿಸಬಹುದು ಆದರೆ ಎರಡು ವರ್ಷದೊಳಗೆ ಸಮಸ್ಯೆಗಳನ್ನೆಲ್ಲವನ್ನು ಪರಿಹರಿಸಿ ಆ ದೇವಸ್ಥಾನವನ್ನು…

500ಕ್ಕೂ ಹೆಚ್ಚಿನ ದೇವಸ್ಥಾನಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ದೇವಸ್ಥಾನಗಳ ಪರಿಷತ್ ಪ್ರಾರಂಭ !

ಮುಂಬರುವ ದಿನಗಳಲ್ಲಿ ರಾಜ್ಯದ 500 ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲು ಹೋರಾಟ ನಡೆಯಲಿದೆ ! – ಶ್ರೀ. ಮೋಹನ ಗೌಡ, ರಾಜ್ಯವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ಉದ್ಘಾಟನೆ ಮಾಡುತ್ತಿರುವ (ಎಡದಿಂದ) ಹಿಂದೂ ಜನಜಾಗೃತಿ ಸಮಿತಿಯ…

ಬೆಂಗಳೂರಿನಲ್ಲಿ ದೇವಸ್ಥಾನ-ಸಂಸ್ಕೃತಿಯ ರಕ್ಷಣೆಗಾಗಿ ‘ದೇವಸ್ಥಾನಗಳ ರಾಜ್ಯ ಮಟ್ಟದ ಪರಿಷತ್ತು’ !

ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ !.ಅದಕ್ಕಾಗಿ ಹಿಂದೂ ಜನಜಾಗೃತಿ ಸಮಿತಿ ಮತ್ತು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಂಟಿ ಆಶ್ರಯದಲ್ಲಿ 16 ಮತ್ತು…