Menu Close

ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ‘ರಾಮನ ಅವತಾರ’ ಚಲನಚಿತ್ರ ನಿಷೇಧಿಸಲು ಆಗ್ರಹ !

ಕರ್ನಾಟಕ ಚಲನಚಿತ್ರ ಮಂಡಳಿಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ ! ಕರ್ನಾಟಕ ಚಲನಚಿತ್ರ ಮಂಡಳಿಯ ಎನ್ ಎಮ್ ಸುರೇಶ್ ಇವರಿಗೆ ಮನವಿ ನೀಡುತ್ತಿರುವ ಹಿಂದೂ ಜನಜಾಗೃತಿ ಸಮಿತಿ ಮತ್ತು ರಾಷ್ಟ್ರೀಯ ಹಿಂದೂ ಪರಿಷತ್ ನ ಕಾರ್ಯಕರ್ತರು ಬೆಂಗಳೂರು…

ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಬರ್ಬರ ಹತ್ಯೆ ಮಾಡುವ ಘಟನೆಗಳ ತನಿಖೆಗೆ ವಿಶೇಷ ತನಿಖಾ ದಳವನ್ನು ರಚಿಸಲು ಆಗ್ರಹ !

ಮಾನ್ಯ ರಾಜ್ಯಪಾಲರ ಕಚೇರಿಯಲ್ಲಿ ಕಾರ್ಯದರ್ಶಿಗಳಿಗೆ ಮನವಿ ನೀಡುತ್ತಿರುವ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಶರತ್ ಕುಮಾರ್ ಬೆಂಗಳೂರು : ದಿನಾಂಕ 18 ಏಪ್ರಿಲ್ ರಂದು ಹುಬ್ಬಳ್ಳಿಯ ಕಾಲೇಜಿನಲ್ಲಿ ಎಮ್ ಸಿ ಎ ವಿದ್ಯಾರ್ಥಿನಿ ನೇಹಾ…

‘ಧಾರ್ಮಿಕ ದತ್ತಿ ಇಲಾಖೆಯ ತಿದ್ದುಪಡಿ ಮಸೂದೆ’ ತಿರಸ್ಕರಿಸಿದ ಮಾನ್ಯ ರಾಜ್ಯಪಾಲರ ನಿರ್ಣಯಕ್ಕೆ ಸ್ವಾಗತ ! – ದೇವಸ್ಥಾನ ಮಹಾಸಂಘ

ಇದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘಕ್ಕೆ ಲಭಿಸಿದ ಜಯ ಕರ್ನಾಟಕ ದೇವಸ್ಥಾನ ಮಹಾಸಂಘವು ಈ ಮಸೂದೆ ಖಂಡಿಸಿ ರಾಜ್ಯಾದಾದ್ಯಂತ 15 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಆಂದೋಲನ ನಡೆಸಿ ಮನವಿ ನೀಡಿತ್ತು…

ಹಬ್ಬ-ಉತ್ಸವದ ಸಂದರ್ಭದಲ್ಲಿ ಸರಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣವನ್ನು ಪ್ರಯಾಣಿಕರಿಂದ ಲೂಟಿ ಮಾಡುವ `ಟ್ರಾವೆಲ್ ಆಪ್’ ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ !

ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ ವತಿಯಿಂದ ಸಾರಿಗೆ ಸಚಿವರಾದ ಶ್ರೀ. ರಾಮಲಿಂಗಾ ರೆಡ್ಡಿ ಇವರಿಗೆ ಮನವಿ ಶ್ರೀ. ರಾಮಲಿಂಗಾ ರೆಡ್ಡಿ ಇವರಿಗೆ ಮನವಿ ನೀಡುತ್ತಿರುವ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಮೋಹನ್ ಗೌಡ,…

ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಅಳವಡಿಸಿ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಮಾನ್ಯ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾದ ಶ್ರೀ. ರಾಮಲಿಂಗಾ ರೆಡ್ಡಿ ಇವರಿಗೆ ಮನವಿ !

ಸುಪ್ರಸಿದ್ಧ ಹಾಸನಾಂಬಾ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಿ !

ಸನಾತನ ಹಿಂದೂ ಧರ್ಮದ ಸಂಸ್ಕೃತಿಯ ಪ್ರಕಾರ ದೇವರ ದರ್ಶನವನ್ನು ಪಡೆಯುವಾಗ ಭಾರತೀಯ ಸಾತ್ತ್ವಿಕ ಉಡುಪುಗಳನ್ನು ಧರಿಸಬೇಕೆಂಬ ನಿಯಮವಿದೆ. ಅದರಿಂದ ಭಕ್ತರಿಗೆ ದೇವಿಯ ಚೈತನ್ಯದ ಲಾಭವಾಗುತ್ತದೆ ಮತ್ತು ದೇವತೆಯ ತತ್ತ್ವದ ಅನೂಭೂತಿ ಬರುತ್ತದೆ. ಸ್ತ್ರೀಯರು ಸೀರೆ,…

ಸ್ವಾತಂತ್ರ್ಯೋತ್ಸವದ ಸಮಯದಲ್ಲಿ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ !

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗಳೂರಿನ ವಿವಿಧೆಡೆಗಳಲ್ಲಿ ಅಭಿಯಾನ ನಡೆಸಲಾಯಿತು. ಅಭಿಯಾನದ ಅಂತರ್ಗತ 30 ಕ್ಕೂ ಅಧಿಕ ಶಾಲೆಗಳಲ್ಲಿ…