ಆಹಾರ ಪದಾರ್ಥ ಮತ್ತು ಉತ್ಪಾದನೆಗಳಿಗೆ ಪ್ರಮಾಣ ಪತ್ರ ನೀಡುವ ಅಧಿಕಾರ ಕೇವಲ ಸರಕಾರಕ್ಕೆ ಇದೆ. ಖಾಸಗಿ ಸಂಸ್ಥೆಗಳಿಗಲ್ಲ, ಹೀಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವರು ಇತ್ತೀಚಿಗೆ ಸ್ಪಷ್ಟಪಡಿಸಿದ್ದಾರೆ. ಹೀಗಿರುವಾಗಲೂ ಕೆಲವು ಖಾಸಗಿ…
ಶ್ರೀ. ರಮೇಶ್ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ‘ಹಲಾಲ್ ವ್ಯಾಪಾರದ ಮೇಲೆ ಯೋಗೀಜೀಯ ಪ್ರಹಾರ’ ಈ ಕುರಿತು ಆಯೋಜಿಸಿದ್ದ ವಿಶೇಷ ಸಂವಾದ ! ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾನ್ಯ ಯೋಗಿ ಆದಿತ್ಯನಾಥ್…
ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ‘ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಭಾನುವಾರ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ಯಶವತಪುರ ಸೇರಿದಂತೆ ವಿವಿಧೆಡೆಗಳಲ್ಲಿ ಗಣೇಶೋತ್ಸವ…