Menu Close

ಆನೇಕಲ್ ನ ವಿವಿಧ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಅಳವಡಿಕೆ!

ದೇವಸ್ಥಾನಗಳ ಪಾವಿತ್ರ್ಯತೆ, ಸಂಸ್ಕೃತಿಯ ಗೌರವ ಮತ್ತು ಶಿಸ್ತುಬದ್ಧ ವಾತಾವರಣವನ್ನು ಕಾಪಾಡುವ ಉದ್ದೇಶದಿಂದ, ದೇವಸ್ಥಾನಗಳಿಗೆ ಬರುವ ಭಕ್ತರು ಯೋಗ್ಯ ವೇಷಭೂಷಣವನ್ನು ಧರಿಸುವಂತೆ ಜಾಗೃತಿ ಮೂಡಿಸುವ ಕಾರ್ಯವನ್ನು ಕರ್ನಾಟಕ ಮಂದಿರ ಮಹಾಸಂಘದಿಂದ ಕೈಗೊಳ್ಳಲಾಗಿದೆ.

ಶೃಂಗೇರಿ ಶಕ್ತಿ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿ; ಇನ್ನು ಸಾತ್ತ್ವಿಕ ಉಡುಪನ್ನೇ ಧರಿಸಿ ಹೋಗಬೇಕು !

ಕರ್ನಾಟಕ ದೇವಸ್ಥಾನ ಮಹಾಸಂಘದ ಅಭಿಯಾನಕ್ಕೆ ಮತ್ತಷ್ಟು ಬಲ ! ಶೃಂಗೇರಿ ಶಾರದಾ ಪೀಠದಲ್ಲಿ ಈಗ ವಸ್ತ್ರ ಸಂಹಿತೆ ಜಾರಿಯಾಗಿದೆ. ಹಾಗಾಗಿ ದೇವಸ್ಥಾನಕ್ಕೆ ಬರುವವರು ಇನ್ನು ತುಂಡುಡುಗೆ ತೊಟ್ಟು ಬರುವಂತಿಲ್ಲ. ಆಗಸ್ಟ್ 15 ರಿಂದ ಈ…

ದೇವಸ್ಥಾನ-ಸಂಸ್ಕೃತಿ ರಕ್ಷಣೆಗಾಗಿ ಫೆಬ್ರವರಿ 11 ರಂದು ಉಡುಪಿ ‘ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು’ ನಡೆಯಲಿದೆ !

ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ! ಪತ್ರಿಕಾ ಪರಿಷತ್ತಿನಲ್ಲಿ ಉಪಸ್ಥಿತ ವಕ್ತಾರರು ಉಡುಪಿ : ದೇವಸ್ಥಾನಗಳು ಹಿಂದೂ ಧರ್ಮದ ಅತ್ಯಂತ ಪವಿತ್ರ ಕ್ಷೇತ್ರ, ದೇವಸ್ಥಾನಗಳಲ್ಲಿನ ದೈವಿ…

ದೇವಸ್ಥಾನ-ಸಂಸ್ಕೃತಿಯ ರಕ್ಷಣೆಗಾಗಿ ಜನವರಿ 26 ರಂದು ದಕ್ಷಿಣ ಕನ್ನಡ ‘ಜಿಲ್ಲಾಮಟ್ಟದ ದೇವಸ್ಥಾನಗಳ ಪರಿಷತ್ತು’ ನಡೆಯಲಿದೆ !

ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ! (ಎಡದಿಂದ) ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಚಂದ್ರ ಮೊಗವೀರ, ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನದ ವ್ಯವಸ್ಥಾಪನಾ ವಿಶ್ವಸ್ಥರಾದ ಶ್ರೀ.…

ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಅಳವಡಿಸಿ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಮಾನ್ಯ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾದ ಶ್ರೀ. ರಾಮಲಿಂಗಾ ರೆಡ್ಡಿ ಇವರಿಗೆ ಮನವಿ !

ಸುಪ್ರಸಿದ್ಧ ಹಾಸನಾಂಬಾ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಿ !

ಸನಾತನ ಹಿಂದೂ ಧರ್ಮದ ಸಂಸ್ಕೃತಿಯ ಪ್ರಕಾರ ದೇವರ ದರ್ಶನವನ್ನು ಪಡೆಯುವಾಗ ಭಾರತೀಯ ಸಾತ್ತ್ವಿಕ ಉಡುಪುಗಳನ್ನು ಧರಿಸಬೇಕೆಂಬ ನಿಯಮವಿದೆ. ಅದರಿಂದ ಭಕ್ತರಿಗೆ ದೇವಿಯ ಚೈತನ್ಯದ ಲಾಭವಾಗುತ್ತದೆ ಮತ್ತು ದೇವತೆಯ ತತ್ತ್ವದ ಅನೂಭೂತಿ ಬರುತ್ತದೆ. ಸ್ತ್ರೀಯರು ಸೀರೆ,…