Menu Close

ಭಾರತದ ಚಾರಧಾಮ ಯಾತ್ರೆ, ಉಜ್ಜಯನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಹಿಂದುಗಳಲ್ಲದವರಿಗೆ ನಿಷೇಧದ ಬೇಡಿಕೆಗೆ ಕರ್ನಾಟಕ ಮಂದಿರ ಮಹಾಸಂಘದ ಬಹಿರಂಗ ಬೆಂಬಲ!

“ದೇವಸ್ಥಾನಗಳ ಸಾತ್ತ್ವಿಕ ವಾತಾವರಣವನ್ನು ಕಾಪಾಡಲು ಮತ್ತು ಪವಿತ್ರತೆಗೆ ಧಕ್ಕೆ ಬರದಂತೆ ತಡೆಯಲು, ಅಹಿಂದೂಗಳ ದೇವಸ್ಥಾನ ಹಾಗೂ ದೇವಸ್ಥಾನದ ಆವರಣದ ಪ್ರವೇಶವನ್ನು ತಕ್ಷಣವೇ ನಿಷೇಧಿಸುವುದು ಕಾಲದ ಅಗತ್ಯವಾಗಿದೆ.

ದೇವಸ್ಥಾನಗಳ ಸಂರಕ್ಷಣೆಗಾಗಿ ಜಾತಿ ಭೇದ ಮರೆತು ಎಲ್ಲರೂ ಒಂದಾಗಬೇಕಾಗಿದೆ ! – ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠಮ್, ದಿವ್ಯಕ್ಷೇತ್ರ ಹರಿಹರಪುರದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ

ಕರ್ನಾಟಕ ರಾಜ್ಯ ಮಂದಿರ ಅಧಿವೇಶನದಲ್ಲಿ ಅನೇಕ ಠರಾವುಗಳಿಗೆ ಒಮ್ಮತದ ಅಂಗೀಕಾರ ! ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ, ಹರಿಹರಪುರ ಬೆಂಗಳೂರು : ಅರ್ಚಕರು ದೇವಸ್ಥಾನಗಳಲ್ಲಿ ಜಾತಿ ಭೇದ, ರಾಜಕೀಯ ಪಕ್ಷ ಬೇಧವನ್ನು ಮಾಡದೆ…

ಸರಕಾರದ ಹಸ್ತಕ್ಷೇಪದಿಂದ ದೇವಸ್ಥಾನಗಳನ್ನು ಹಿಂಪಡೆದರೆ ಮಾತ್ರ ಪುನಃ ದೇವಸ್ಥಾನ ಸಂಸ್ಕೃತಿಯ ರಕ್ಷಣೆ ಆಗುವುದು ! – ಶ್ರೀ ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮೀಜಿ, ಕೂಡಲಿ ಶೃಂಗೇರಿ ಮಹಾಸಂಸ್ಥಾನ

ದೇವಸ್ಥಾನಗಳ ಮೂಲಕ ಧರ್ಮಪ್ರಚಾರ ಮಾಡಲು ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದಲ್ಲಿ ೮೦೦ಕ್ಕೂ ಹೆಚ್ಚು ವಿಶ್ವಸ್ಥರ ನಿರ್ಧಾರ ! ಶ್ರೀ ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮೀಜಿ, ಕೂಡಲಿ ಶೃಂಗೇರಿ ಮಹಾಸಂಸ್ಥಾನ ಬೆಂಗಳೂರು :…

ದೇವಸ್ಥಾನದ ಕಾರ್ಯದಲ್ಲಿ ತರುಣರನ್ನು ಜೋಡಿಸಿಕೊಳ್ಳಲು ‘ಹಿಂದೂ ಯುವ ಸಂಘ’ ಸ್ಥಾಪಿಸಿ ! – ಶ್ರೀ. ಚಕ್ರವರ್ತಿ ಸೂಲಿಬೆಲೆ

ದೇವಸ್ಥಾನ ಸಂಸ್ಕೃತಿ ರಕ್ಷಣೆಯ ಧ್ಯೇಯದೊಂದಿಗೆ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದ ಜಯಕಾರವು ಮೊಳಗಿತು ! ಶ್ರೀ. ಚಕ್ರವರ್ತಿ ಸುಲಿಬೆಲೆ,ಸಂಸ್ಥಾಪಕರು, ಯುವಾ ಬ್ರಿಗೇಡ್ ಬೆಂಗಳೂರು : ಪ್ರಸ್ತುತ ಕಾಲದಲ್ಲಿ ಧಾರ್ಮಿಕ ಅಲೆಯಿಂದಾಗಿ ಜೈ…

ಕರ್ನಾಟಕದಲ್ಲಿ ಸನಾತನ ಬೋರ್ಡ್ ಸ್ಥಾಪಿಸಲು ಹಿಂದೂಗಳು ಒಂದಾಗಬೇಕು – ಪೂ. ದೇವಕಿನಂದನ ಠಾಕೂರ, ಸಂಸ್ಥಾಪಕರು, ವಿಶ್ವ ಶಾಂತಿ ಸೇವಾ ಟ್ರಸ್ಟ್

ದೇವಸ್ಥಾನ ಸಂಸ್ಕೃತಿ ರಕ್ಷಣೆಗಾಗಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದ ಪ್ರಾರಂಭ ! ಎಡದಿಂದ ನ್ಯಾಯವಾದಿ ಪ್ರಮಿಳಾ ನೇಸರ್ಗಿ, ಹಿರಿಯ ವಕೀಲರು, ಕರ್ನಾಟಕ ಉಚ್ಛ ನ್ಯಾಯಾಲಯ, *ಶ್ರೀ. ನಂದಕುಮಾರ್, ನಿಕಟ ಪೂರ್ವ ಆಯುಕ್ತರು,…

ಬೆಂಗಳೂರಿನಲ್ಲಿ ನಡೆಯುತ್ತಿರುವ ‘ದ್ವಿತೀಯ ರಾಜ್ಯ ಮಂದಿರ ಅಧಿವೇಶನ ನಿಮಿತ್ತದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಸಂದೇಶ ! ರಾಷ್ಟ್ರ ಮತ್ತು ಧರ್ಮ ರಕ್ಷಣೆಗಾಗಿ ಮಂದಿರ ಸಂಸ್ಕೃತಿಯ ಪುನರುಜ್ಜೀವನ ಅನಿವಾರ್ಯ !

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ, ಸಂಸ್ಥಾಪಕರು ಸನಾತನ ಸಂಸ್ಥೆ. ‘ಕರ್ನಾಟಕ ಮಂದಿರ ಅಧಿವೇಶನದಲ್ಲಿ ಉಪಸ್ಥಿತ ಎಲ್ಲ ಭಕ್ತರಿಗೆ ನನ್ನ ನಮಸ್ಕಾರ ! ಭಾರತವು ಪ್ರಾಚೀನ ಕಾಲದಲ್ಲಿ ಸಮೃದ್ಧ ಹಾಗೂ ಸಂಪದ್ಭರಿತ ದೇಶವಾಗಿತ್ತು. ಅಂದಿನ…

ದೇವಸ್ಥಾನ ಸಂಸ್ಕೃತಿ ರಕ್ಷಣೆಗಾಗಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನ ಪ್ರಾರಂಭವಾಗಲಿದೆ !

ಅಧಿವೇಶನದ ಉದ್ಘಾಟನೆಯನ್ನು ಮಾಡಲಿರುವ ಜಗತ್ಪ್ರಸಿದ್ಧ ಕಥಾವಾಚಕರಾದ ಪೂ. ದೇವಕೀ ನಂದನ ಠಾಕುರ್ ! ‘ಕರ್ನಾಟಕ ಮಂದಿರ ಮಹಾಸಂಘ’ದ ರಾಜ್ಯ ಸಂಯೋಜಕರಾದ ಶ್ರೀ. ಮೋಹನ ಗೌಡ, ಕಥಾವಾಚಕರಾದ ಪೂ. ದೇವಕೀ ನಂದನ ಠಾಕುರ್, ಮಂದಿರ ಮಹಾಸಂಘದ…

ದೇವಸ್ಥಾನ ಸಂಸ್ಕೃತಿ ರಕ್ಷಣೆಗಾಗಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದ ಆಯೋಜನೆ !

ದೇವಸ್ಥಾನ ಸರಕಾರೀಕರಣ, ವಕ್ಫ್ ಬೋರ್ಡ್ ಅತಿಕ್ರಮಣ, ದೇವಸ್ಥಾನದೊಳಗೆ ಅಹಿಂದೂಗಳ ಪ್ರವೇಶ ಮುಂತಾದ ವಿಷಯದ ಕುರಿತು ಚರ್ಚೆ ! (ಎಡಗಡೆಯಿಂದ) ವಕೀಲರಾದ ಹರ್ಷ ಮುತಾಲಿಕ, ಕರ್ನಾಟಕ ಮಂದಿರ ಮಹಾಸಂಘ’ದ ರಾಜ್ಯ ಸಂಯೋಜಕರಾದ ಶ್ರೀ. ಮೋಹನ ಗೌಡ, ಮಂದಿರ ಮಹಾಸಂಘದ ರಾಷ್ಟ್ರೀಯ ಸಂಘಟಕರಾದ ಶ್ರೀ.…

‘ಧಾರ್ಮಿಕ ದತ್ತಿ ಇಲಾಖೆಯ ತಿದ್ದುಪಡಿ ಮಸೂದೆ’ ತಿರಸ್ಕರಿಸಿದ ಮಾನ್ಯ ರಾಜ್ಯಪಾಲರ ನಿರ್ಣಯಕ್ಕೆ ಸ್ವಾಗತ ! – ದೇವಸ್ಥಾನ ಮಹಾಸಂಘ

ಇದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘಕ್ಕೆ ಲಭಿಸಿದ ಜಯ ಕರ್ನಾಟಕ ದೇವಸ್ಥಾನ ಮಹಾಸಂಘವು ಈ ಮಸೂದೆ ಖಂಡಿಸಿ ರಾಜ್ಯಾದಾದ್ಯಂತ 15 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಆಂದೋಲನ ನಡೆಸಿ ಮನವಿ ನೀಡಿತ್ತು…

ಮಾರ್ಚ್ 6 ರಂದು ‘ಚಿಕ್ಕೋಡಿ ತಾಲೂಕು ಮಟ್ಟದ ದೇವಸ್ಥಾನಗಳ ಪರಿಷತ್ತು’ ನಡೆಯಲಿದೆ !

ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ! (ಎಡದಿಂದ) ಧರ್ಮಸ್ಥಳ ಸಂಘ ಚಿಕ್ಕೋಡಿ ವಿಭಾಗದ ಉಪಾಧ್ಯಕ್ಷರಾದ ಶ್ರೀ. ಗಿರಿಶ್ ಪಾಟೀಲ್, ಹಿಂದೂ ಜನಜಾಗೃತಿ ಸಮಿತಿ ರಾಜ್ಯ ಸಮನ್ವಯಕರಾದ…