Menu Close

ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಎಲ್ಲ ಹಿಂದೂ ಸಂಘಟನೆಗಳು ಒಮ್ಮನಸ್ಸಿನಿಂದ ಕಾರ್ಯ ಮಾಡಬೇಕಿದೆ ! – ಶ್ರೀ ಚಂದ್ರ ಮೊಗವೀರ

ಶ್ರೀರಾಮನು ರಾವಣನ ವಧೆ ಮಾಡಿ ಅಯೋಧ್ಯೆಗೆ ಹಿಂದಿರುಗಿದಾಗ ರಾಮರಾಜ್ಯ ಸ್ಥಾಪನೆಯಾದಂತೆ, ನಮ್ಮ ಸಮಾಜವು ಧರ್ಮವನ್ನು ಅರಿತು ಸಾತ್ವಿಕರಾದರೆ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯ

ಹಿಂದೂ ರಾಷ್ಟ್ರದ ಸಂಕಲ್ಪ ಮಾಡಿದ 800 ಕ್ಕೂ ಅಧಿಕ ಹಿಂದುತ್ವನಿಷ್ಟರು!

ಬಂಟ್ವಾಳ : ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ 16 ಮಾರ್ಚ್ 2025, ಭಾನುವಾರದಂದು ಸ್ಪರ್ಶಾ ಕಲಾ ಮಂದಿರ, ಬಿ. ಸಿ. ರೋಡ್, ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನವು ನಿರ್ವಿಘ್ನವಾಗಿ ನೆರವೇರಿತು. ಈ ಅಧಿವೇಶನದಲ್ಲಿ ದಕ್ಷಿಣ…

ಅಧ್ಯಾತ್ಮ ಮತ್ತು ಜ್ಞಾನವೇ ಎಲ್ಲಕ್ಕಿಂತ ದೊಡ್ಡ ಸಂಪತ್ತಾಗಿದೆ! – ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು

ಹಿಂದೂಗಳಲ್ಲಿ ಕ್ಷಾತ್ರತೇಜವನ್ನು ಜಾಗೃತಗೊಳಿಸಿದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ ಸಂಪನ್ನ ! ಬಂಟ್ವಾಳ : ನಮ್ಮ ಪಾರಮಾರ್ಥಿಕ ಸಾಧನೆಗಾಗಿ ಯಾವುದನ್ನು ಪಡೆಯಬೇಕೋ ಅಂತಹ ವಿಷಯವನ್ನು ಪಡೆದುಕೊಳ್ಳಲು ಬೇಕಾದ ಪರಿಸರ ನಿರ್ಮಾಣ ಮಾಡಿಕೊಳ್ಳಲು ಬೇಕಾದ ವ್ಯವಸ್ಥೆಯೇ…

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ !

(ಎಡದಿಂದ) ಶ್ರೀ. ಎಂ. ಜೆ. ಶೆಟ್ಟಿ, ನ್ಯಾ. ಶ್ರೀ. ಕೃಷ್ಣಮೂರ್ತಿ, ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪೂಜನೀಯ ರಮಾನಂದ ಗೌಡ, ಶ್ರೀ. ಚಕ್ರವರ್ತಿ ಸೂಲಿಬೆಲೆ, ಶ್ರೀ. ಗುರುಪ್ರಸಾದ್ ಗೌಡ ಹಿಂದೂಗಳ ಮೇಲೆ ಏಕಿಷ್ಟು ಆಘಾತ…

ಮಹಾಕುಂಭ ಮೇಳದಿಂದ ಸಂತ ಮಹಂತರಿಂದ ಹಿಂದೂ ರಾಷ್ಟ್ರದ ಸಂವಿಧಾನದ ಲೋಕಾರ್ಪಣೆ !

ಎಡದಿಂದ : ಶ್ರೀ ಸುನಿಲ್ ಘನವಟ್, ಸದ್ಗುರು ಡಾ. ಚರುದತ್ತ ಪಿಂಗಳೆ, ಆಚಾರ್ಯ ಮಹಾಮಂಡಲೇಶ್ವರ ಪ್ರಕಾಶಾನಂದಜಿ ಮಹಾರಾಜ, ಆಚಾರ್ಯ ಮಹಾಮಂಡಲೇಶ್ವರ ಶ್ರೀ ಶ್ರೀ 1008 ಅವಧೂತ ಬಾಬಾ ಅರುಣಗಿರಿಜಿ ಮಹಾರಾಜ, ಆಚಾರ್ಯ ಮಹಾಮಂಡಲೇಶ್ವರ ಜಾಗೃತ…

ಭಾರತ ‘ಹಿಂದೂ ರಾಷ್ಟ್ರ’ವೆಂದು ಘೋಷಿಸಲು ಪ್ರಯಾಗರಾಜ ಮಹಾಕುಂಭಮೇಳದಲ್ಲಿ, ಸಂತರು ಮತ್ತು ಮಹಂತರಿಂದ ಒಕ್ಕೊರಲಿನ ಆಗ್ರಹ !

ಅಖಿಲ ಭಾರತೀಯ ಧರ್ಮಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿಯಿಂದ ‘ಹಿಂದೂ ರಾಷ್ಟ್ರ ಅಧಿವೇಶನ’ ಸಂಪನ್ನ ! ದೀಪ ಪ್ರಜ್ವಲನೆ ಮಾಡುತ್ತಿರುವ ಸಂತರು ಮತ್ತು ಗಣ್ಯರು ಪ್ರಯಾಗರಾಜ : ಭಾರತದ ಸಂಸ್ಕೃತಿ, ಪರಂಪರೆ, ಧರ್ಮದ ರಕ್ಷಣೆಗಾಗಿ…

ದೇವಸ್ಥಾನಗಳ ಸಂರಕ್ಷಣೆಗಾಗಿ ಜಾತಿ ಭೇದ ಮರೆತು ಎಲ್ಲರೂ ಒಂದಾಗಬೇಕಾಗಿದೆ ! – ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠಮ್, ದಿವ್ಯಕ್ಷೇತ್ರ ಹರಿಹರಪುರದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ

ಕರ್ನಾಟಕ ರಾಜ್ಯ ಮಂದಿರ ಅಧಿವೇಶನದಲ್ಲಿ ಅನೇಕ ಠರಾವುಗಳಿಗೆ ಒಮ್ಮತದ ಅಂಗೀಕಾರ ! ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ, ಹರಿಹರಪುರ ಬೆಂಗಳೂರು : ಅರ್ಚಕರು ದೇವಸ್ಥಾನಗಳಲ್ಲಿ ಜಾತಿ ಭೇದ, ರಾಜಕೀಯ ಪಕ್ಷ ಬೇಧವನ್ನು ಮಾಡದೆ…

ಸರಕಾರದ ಹಸ್ತಕ್ಷೇಪದಿಂದ ದೇವಸ್ಥಾನಗಳನ್ನು ಹಿಂಪಡೆದರೆ ಮಾತ್ರ ಪುನಃ ದೇವಸ್ಥಾನ ಸಂಸ್ಕೃತಿಯ ರಕ್ಷಣೆ ಆಗುವುದು ! – ಶ್ರೀ ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮೀಜಿ, ಕೂಡಲಿ ಶೃಂಗೇರಿ ಮಹಾಸಂಸ್ಥಾನ

ದೇವಸ್ಥಾನಗಳ ಮೂಲಕ ಧರ್ಮಪ್ರಚಾರ ಮಾಡಲು ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದಲ್ಲಿ ೮೦೦ಕ್ಕೂ ಹೆಚ್ಚು ವಿಶ್ವಸ್ಥರ ನಿರ್ಧಾರ ! ಶ್ರೀ ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮೀಜಿ, ಕೂಡಲಿ ಶೃಂಗೇರಿ ಮಹಾಸಂಸ್ಥಾನ ಬೆಂಗಳೂರು :…

ದೇವಸ್ಥಾನದ ಕಾರ್ಯದಲ್ಲಿ ತರುಣರನ್ನು ಜೋಡಿಸಿಕೊಳ್ಳಲು ‘ಹಿಂದೂ ಯುವ ಸಂಘ’ ಸ್ಥಾಪಿಸಿ ! – ಶ್ರೀ. ಚಕ್ರವರ್ತಿ ಸೂಲಿಬೆಲೆ

ದೇವಸ್ಥಾನ ಸಂಸ್ಕೃತಿ ರಕ್ಷಣೆಯ ಧ್ಯೇಯದೊಂದಿಗೆ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದ ಜಯಕಾರವು ಮೊಳಗಿತು ! ಶ್ರೀ. ಚಕ್ರವರ್ತಿ ಸುಲಿಬೆಲೆ,ಸಂಸ್ಥಾಪಕರು, ಯುವಾ ಬ್ರಿಗೇಡ್ ಬೆಂಗಳೂರು : ಪ್ರಸ್ತುತ ಕಾಲದಲ್ಲಿ ಧಾರ್ಮಿಕ ಅಲೆಯಿಂದಾಗಿ ಜೈ…

ಕರ್ನಾಟಕದಲ್ಲಿ ಸನಾತನ ಬೋರ್ಡ್ ಸ್ಥಾಪಿಸಲು ಹಿಂದೂಗಳು ಒಂದಾಗಬೇಕು – ಪೂ. ದೇವಕಿನಂದನ ಠಾಕೂರ, ಸಂಸ್ಥಾಪಕರು, ವಿಶ್ವ ಶಾಂತಿ ಸೇವಾ ಟ್ರಸ್ಟ್

ದೇವಸ್ಥಾನ ಸಂಸ್ಕೃತಿ ರಕ್ಷಣೆಗಾಗಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದ ಪ್ರಾರಂಭ ! ಎಡದಿಂದ ನ್ಯಾಯವಾದಿ ಪ್ರಮಿಳಾ ನೇಸರ್ಗಿ, ಹಿರಿಯ ವಕೀಲರು, ಕರ್ನಾಟಕ ಉಚ್ಛ ನ್ಯಾಯಾಲಯ, *ಶ್ರೀ. ನಂದಕುಮಾರ್, ನಿಕಟ ಪೂರ್ವ ಆಯುಕ್ತರು,…