Menu Close

ಸನಾತನ ಧರ್ಮದ ರಕ್ಷಣೆಗಾಗಿ ಪ್ರತಿಯೊಬ್ಬರೂ ಸಂಘಟಿತರಾಗಬೇಕಿದೆ – ಮಾತಾಜಿ ಅಮೃತಾನಂದಮಯಿ, ಸಚ್ಚಿದಾನಂದ ಆಶ್ರಮ, ಸಿದ್ಧಾರೂಢ ಮಠ, ಬೀದರ

ಪ್ರಾಂತ್ಯದಲ್ಲಿ ಅನೇಕ ಹಿಂದುತ್ವನಿಷ್ಠ ಸಂಘಟನೆಗಳು ಧರ್ಮರಕ್ಷಣೆಗಾಗಿ ಕಾರ್ಯ ಮಾಡುತ್ತಿದ್ದು ಎಲ್ಲ ಸಂಘಟನೆಗಳಲ್ಲಿ ಏಕತೆ ನಿರ್ಮಾಣ ಮತ್ತು ಹಿಂದೂ ರಾಷ್ಟ್ರ ಸ್ಥಾಪನೆಯ ಸಂಕಲ್ಪದೊಂದಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನವೆಂಬರ 25 ಮತ್ತು 26, 2023…

ಹಿಂದೂ ರಾಷ್ಟ್ರದ ಈ ಧರ್ಮಯುದ್ಧದಲ್ಲಿ ಎಷ್ಟೇ ಅಡಚಣೆ ಬಂದರೂ ನಾವು ನಿರಂತರವಾಗಿ ಮುಂದೆ ಹೋಗುವೆವು ! – ಪೂ. ರಮಾನಂದ ಗೌಡ

ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಎಲ್ಲಾ ಧರ್ಮಾಭಿಮಾನಿ ಹಿಂದೂಗಳು ಧರ್ಮಯುದ್ಧದಲ್ಲಿ ಹೋರಾಡುತ್ತಿದ್ದಾರೆ. ಆದ್ದರಿಂದ, ಈ ಕಾರ್ಯದಲ್ಲಿ ಸ್ಥೂಲ ಮತ್ತು ಸೂಕ್ಷ್ಮ ಸ್ತರದಲ್ಲಿ ವಿವಿಧ ಅಡಚಣೆಗಳು ಬರುತ್ತಿರುತ್ತವೆ. ಆದರೂ ಭಗವಂತನ ಕೃಪೆಯಿಂದ ಈ ಅಡಚಣೆಗಳನ್ನು ಮೆಟ್ಟಿನಿಂತು ಮುನ್ನಡೆಯಲು…

ಭಾರತೀಯ ಜೀವನಪದ್ಧತಿ ವಿದೇಶಿ ಶಕ್ತಿಗಳ ಎದುರು ತಲೆಬಾಗುವುದಿಲ್ಲ – ಶ್ರೀ. ಕೃಷ್ಣ ದೇವರಾಯ ಅರವೀಡು ರಾಜವಂಶ, ಆನೆಗುಂದಿ ನರಪತಿ ಸಂಸ್ಥಾನಮ್, ಕರ್ನಾಟಕ

ವಿಜಯನಗರ ಸಾಮ್ರಾಜ್ಯವು ಆಕ್ರಮಣಕಾರಿಗಳ ವಿರುದ್ಧ ಹೋರಾಟ ನಡೆಸಿತು. ಈ ಸಾಮ್ರಾಜ್ಯವು ಹಿಂದೂಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳನ್ನು ರಕ್ಷಿಸುವುದರ ಜೊತೆಗೆ ಹಿಂದೂಗಳಿಗಾಗಿ ಹೊಸ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳನ್ನು ನಿರ್ಮಿಸಿತು