ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜುಲೈ 29 ರಂದು ಬಿ.ಸಿ.ರೋಡ್ನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಸಂವಿಧಾನಬದ್ಧ ಹಾಗೂ ಶಾಂತಿಯುತವಾಗಿ ಆಯೋಜಿಸಲಾಗಿದ್ದ ಗುರುಪೂರ್ಣಿಮಾ ಮಹೋತ್ಸವದ ವಿರುದ್ಧ ಎಸ್ಡಿಪಿಐ ಮುಖಂಡ ಅಶ್ರಫ್ ತಲಪಾಡಿ ಅವರು ಮಾಡಿರುವ ಸುಳ್ಳು,…
ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಮನವಿ ಬಳಿಕ ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದು “ಇದು ಸಂಘಟಿತ ಹಿಂದೂ ಶಕ್ತಿಗೆ ಸಿಕ್ಕ ವಿಜಯವಾಗಿದೆ.” – ಶ್ರೀ. ಮೋಹನ ಗೌಡ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿ
ವ್ಯಾಪಾರಕ್ಕಾಗಿ ರಾಷ್ಟ್ರೀಯ ಪರಂಪರೆಯ ಅವಮಾನವನ್ನು ಸಹಿಸುವುದಿಲ್ಲ – ಹಿಂದೂ ಜನಜಾಗೃತಿ ಸಮಿತಿ ಅಮೆಜಾನ್ನ ವಿವಾದಾತ್ಮಕ ಮತ್ತು ವ್ಯಂಗ್ಯಭರಿತ ಜಾಹೀರಾತು “ಆರ್ಯಭಟ ಈಸ್ ಬ್ಯಾಕ್” (ಆರ್ಯಭಟ ಮರಳಿದ್ದಾರೆ) ನ ಒಂದು ದೃಶ್ಯ. ಮುಂಬೈ/ನವದೆಹಲಿ : ಪ್ರಾಚೀನ…
ನಾಸಿಕ್ನ ‘TCS’ ಕಂಪನಿಯಲ್ಲಿ ನಡೆದ ಆಘಾತಕಾರಿ ಘಟನೆ ಮತ್ತು ಇತ್ತೀಚೆಗೆ ಮುಂಬೈನ ‘SBI’ ಬ್ಯಾಂಕ್ನ ಪ್ರಕರಣ ಇನ್ನು ಹಸಿಯಾಗಿರುವಾಗಲೇ, ಈಗ ಪುಣೆಯ ಹಿಂಜವಡಿಯ ಪ್ರತಿಷ್ಠಿತ ಕಂಪನಿ ‘ವಿಪ್ರೋ ಟೆಕ್ನಾಲಜೀಸ್ ಲಿಮಿಟೆಡ್’ನಲ್ಲಿ ‘ಕಾರ್ಪೊರೇಟ್ ಜಿಹಾದ್’ ಮತ್ತು…
ಕ್ರಿ.ಶ 711ರಲ್ಲಿ ಆರಂಭವಾದ ಆಕ್ರಮಣಕಾರಿ ಮನಸ್ಥಿತಿಯು ಇಂದು ಕೇವಲ ಯುದ್ಧಕ್ಕೆ ಸೀಮಿತವಾಗಿಲ್ಲ. ಬದಲಾಗಿ ಅದು ‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಮತ್ತು ಇತ್ತೀಚಿನ ‘ಕಾರ್ಪೊರೇಟ್ ಜಿಹಾದ್’ ನಂತಹ ವಿಭಿನ್ನ ರೂಪಗಳನ್ನು ಪಡೆದುಕೊಂಡಿದೆ ಎಂದು ಹಿಂದೂ…
ಶ್ರೀರಾಮನು ರಾವಣನ ವಧೆ ಮಾಡಿ ಅಯೋಧ್ಯೆಗೆ ಹಿಂದಿರುಗಿದಾಗ ರಾಮರಾಜ್ಯ ಸ್ಥಾಪನೆಯಾದಂತೆ, ನಮ್ಮ ಸಮಾಜವು ಧರ್ಮವನ್ನು ಅರಿತು ಸಾತ್ವಿಕರಾದರೆ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯ
ಹಿಂದೂ ಸಮಾಜದ ಮೇಲೆ ಇವತ್ತು ವಿವಿಧ ಪ್ರಕಾರ ಆಘಾತ,ಅತ್ಯಾಚಾರ, ಹಲ್ಲೆಗಳು, ಗೋಹತ್ಯೆ,ದೇವರ ವಿಡಂಬನೆ, ಅಪಮಾನ,ಅತ್ಯಾಚಾರ ಮುಂತಾದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಹಿಂದೂ ಜನಜಾಗೃತಿ ಸಮಿತಿಯು ಕಳೆದ 23 ವರ್ಷಗಳಿಂದ ಧರ್ಮಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ…
“ಇಂದು ಇಡೀ ವಿಶ್ವವು ಯುದ್ಧದ ಅಂಚಿನಲ್ಲಿ ಬಂದು ನಿಂತಿದೆ. ಇತಿಹಾಸವನ್ನು ಗಮನಿಸಿದರೆ, ಯಾವ ಯುದ್ಧಗಳಲ್ಲಿ ಹನುಮಂತನು ನೆಲೆಸಿದ್ದಾನೋ, ಅಲ್ಲಿ ವಿಜಯವು ನಿಶ್ಚಿತವಾಗಿದೆ ಎಂದು ತಿಳಿಯುತ್ತದೆ. ಪ್ರಭು ಶ್ರೀರಾಮನ ಸೇನೆಯಲ್ಲಿದ್ದು ರಾವಣನ ಲಂಕೆಯನ್ನು ದಹಿಸಿದ ಹನುಮಂತನಿರಲಿ…
ಫಿಟ್ನೆಸ್ ಜಿಮ್ನಲ್ಲಿ ನಡೆದಿರುವ ಲೈಂಗಿಕ ಶೋಷಣೆ ಮತ್ತು ಲವ್ ಜಿಹಾದ್ ಪ್ರಕರಣವು ರಾಜ್ಯದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಸಮೀರ್ ಮುಲ್ಲಾ ಮತ್ತು ಅವನ ಸಹೋದರಿ ತೈಸೀಮ್ ಮುಲ್ಲಾ ಪ್ರಮುಖ ಕಿಂಗ್ಪಿನ್ ಆಗಿದ್ದಾರೆ. ಇವರ…
ಹಿಂದೂ ಧರ್ಮದ ಪರಂಪರೆಯ ಪ್ರಕಾರ ಹಸುವನ್ನು ಗೋಮಾತೆ ಎಂದು ಪೂಜಿಸಲಾಗುತ್ತದೆ. ಗೋವುಗಳನ್ನು ಧಾರ್ಮಿಕವಾಗಿ ದೇವತೆಯ ಸ್ವರೂಪವೆಂದು ಗೌರವಿಸಲಾಗುತ್ತದೆ. ಭಗವಾನ್ ಶ್ರೀಕೃಷ್ಣನು ಸಹ ಗೋಮಾತೆಯ ರಕ್ಷಣೆಗೆ ಹಾಗೂ ಪಾಲನೆಗೆ ಮಹತ್ವ ನೀಡಿದ್ದಾನೆ. ಇದರ ಜೊತೆಗೆ ಗೋವುಗಳು…