Menu Close

ತುಕುಡೆ-ತುಕುಡೆ ಗ್ಯಾಂಗ್‌ನಿಂದ ದಿಮಾಗಿ ನಕ್ಸಲರವರೆಗೆ: ದೇಶದ ವಿರುದ್ಧದ ಒಂದೇ ಚಿಂತನೆಯ ಹಲವು ಮುಖಗಳು! ಎಚ್ಚರಿಕೆ ಅಗತ್ಯ – ಶ್ರೀ. ಚಕ್ರವರ್ತಿ ಸೂಲಿಬೆಲೆ

    ಶ್ರೀ. ಚಕ್ರವರ್ತಿ ಸೂಲಿಬೆಲೆ, ಸಂಸ್ಥಾಪಕರು, ಯುವ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ ಅವರು ಭಾರತದ ಆಂತರಿಕ ಭದ್ರತೆಗೆ ಹೊಂಚು ಹಾಕುತ್ತಿರುವ ‘ದಿಮಾಗಿ’ (ಬೌದ್ಧಿಕ) ನಕ್ಸಲರ ಬಗ್ಗೆ ಗಂಭೀರ ಎಚ್ಚರಿಕೆ ನೀಡಿದರು. ಒಂದು ಕಾಲದಲ್ಲಿ…

ಎಸ್‌ಡಿಪಿಐಯಿಂದ ಗುರುಪೂರ್ಣಿಮಾ ಮಹೋತ್ಸವಕ್ಕೆ ವಿರೋಧ; ಹಿಂದೂ ಜನಜಾಗೃತಿ ಸಮಿತಿಯನ್ನು ‘ದೇಶದ್ರೋಹಿ’ ಎಂದು ಬಿಂಬಿಸಿ ಅಪಪ್ರಚಾರ ! – ತಪ್ಪಿತಸ್ಥರ ವಿರುದ್ಧ ಬಂಟ್ವಾಳ ಪೊಲೀಸರಿಗೆ ದೂರು

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜುಲೈ 29 ರಂದು ಬಿ.ಸಿ.ರೋಡ್‌ನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಸಂವಿಧಾನಬದ್ಧ ಹಾಗೂ ಶಾಂತಿಯುತವಾಗಿ ಆಯೋಜಿಸಲಾಗಿದ್ದ ಗುರುಪೂರ್ಣಿಮಾ ಮಹೋತ್ಸವದ ವಿರುದ್ಧ ಎಸ್‌ಡಿಪಿಐ ಮುಖಂಡ ಅಶ್ರಫ್ ತಲಪಾಡಿ ಅವರು ಮಾಡಿರುವ ಸುಳ್ಳು,…

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಮನವಿ ಬಳಿಕ ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದು

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಮನವಿ ಬಳಿಕ ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದು “ಇದು ಸಂಘಟಿತ ಹಿಂದೂ ಶಕ್ತಿಗೆ ಸಿಕ್ಕ ವಿಜಯವಾಗಿದೆ.” – ಶ್ರೀ. ಮೋಹನ ಗೌಡ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿ

ಭಾರತದ ಶ್ರೇಷ್ಠ ಗಣಿತಜ್ಞ ‘ಆರ್ಯಭಟ’ರ ವಿಡಂಬನೆ ಪ್ರಕರಣ: ಅಮೆಜಾನ್ ಇಂಡಿಯಾಗೆ ಕಾನೂನು ನೋಟಿಸ್ !

ವ್ಯಾಪಾರಕ್ಕಾಗಿ ರಾಷ್ಟ್ರೀಯ ಪರಂಪರೆಯ ಅವಮಾನವನ್ನು ಸಹಿಸುವುದಿಲ್ಲ – ಹಿಂದೂ ಜನಜಾಗೃತಿ ಸಮಿತಿ ಅಮೆಜಾನ್‌ನ ವಿವಾದಾತ್ಮಕ ಮತ್ತು ವ್ಯಂಗ್ಯಭರಿತ ಜಾಹೀರಾತು “ಆರ್ಯಭಟ ಈಸ್ ಬ್ಯಾಕ್” (ಆರ್ಯಭಟ ಮರಳಿದ್ದಾರೆ) ನ ಒಂದು ದೃಶ್ಯ. ಮುಂಬೈ/ನವದೆಹಲಿ : ಪ್ರಾಚೀನ…

‘ TCS’ ಮತ್ತು ‘SBI’ ನಂತರ ‘ವಿಪ್ರೋ’ದಲ್ಲೂ ‘ಕಾರ್ಪೊರೇಟ್ ಜಿಹಾದ್’ !

ನಾಸಿಕ್‌ನ ‘TCS’ ಕಂಪನಿಯಲ್ಲಿ ನಡೆದ ಆಘಾತಕಾರಿ ಘಟನೆ ಮತ್ತು ಇತ್ತೀಚೆಗೆ ಮುಂಬೈನ ‘SBI’ ಬ್ಯಾಂಕ್‌ನ ಪ್ರಕರಣ ಇನ್ನು ಹಸಿಯಾಗಿರುವಾಗಲೇ, ಈಗ ಪುಣೆಯ ಹಿಂಜವಡಿಯ ಪ್ರತಿಷ್ಠಿತ ಕಂಪನಿ ‘ವಿಪ್ರೋ ಟೆಕ್ನಾಲಜೀಸ್ ಲಿಮಿಟೆಡ್’ನಲ್ಲಿ ‘ಕಾರ್ಪೊರೇಟ್ ಜಿಹಾದ್’ ಮತ್ತು…

ಕಾರ್ಪೊರೇಟ್ ಜಿಹಾದ್ : ಮಿಥ್ಯ ಮತ್ತು ವಾಸ್ತವ’ ಕುರಿತು ವಿಶೇಷ ಸಂವಾದ ಯಶಸ್ವಿಯಾಗಿ ಸಂಪನ್ನ

ಕ್ರಿ.ಶ 711ರಲ್ಲಿ ಆರಂಭವಾದ ಆಕ್ರಮಣಕಾರಿ ಮನಸ್ಥಿತಿಯು ಇಂದು ಕೇವಲ ಯುದ್ಧಕ್ಕೆ ಸೀಮಿತವಾಗಿಲ್ಲ. ಬದಲಾಗಿ ಅದು ‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಮತ್ತು ಇತ್ತೀಚಿನ ‘ಕಾರ್ಪೊರೇಟ್ ಜಿಹಾದ್’ ನಂತಹ ವಿಭಿನ್ನ ರೂಪಗಳನ್ನು ಪಡೆದುಕೊಂಡಿದೆ ಎಂದು ಹಿಂದೂ…

ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಎಲ್ಲ ಹಿಂದೂ ಸಂಘಟನೆಗಳು ಒಮ್ಮನಸ್ಸಿನಿಂದ ಕಾರ್ಯ ಮಾಡಬೇಕಿದೆ ! – ಶ್ರೀ ಚಂದ್ರ ಮೊಗವೀರ

ಶ್ರೀರಾಮನು ರಾವಣನ ವಧೆ ಮಾಡಿ ಅಯೋಧ್ಯೆಗೆ ಹಿಂದಿರುಗಿದಾಗ ರಾಮರಾಜ್ಯ ಸ್ಥಾಪನೆಯಾದಂತೆ, ನಮ್ಮ ಸಮಾಜವು ಧರ್ಮವನ್ನು ಅರಿತು ಸಾತ್ವಿಕರಾದರೆ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯ

ಹಿಂದೂ ರಾಷ್ಟ್ರ ಸ್ಥಾಪನೆ ಕಾರ್ಯಕ್ಕೆ ವೇಗ ನೀಡಲು ಶಿವಮೊಗ್ಗದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ ಸಂಪನ್ನ !

ಹಿಂದೂ ಸಮಾಜದ ಮೇಲೆ ಇವತ್ತು ವಿವಿಧ ಪ್ರಕಾರ ಆಘಾತ,ಅತ್ಯಾಚಾರ, ಹಲ್ಲೆಗಳು, ಗೋಹತ್ಯೆ,ದೇವರ ವಿಡಂಬನೆ, ಅಪಮಾನ,ಅತ್ಯಾಚಾರ ಮುಂತಾದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಹಿಂದೂ ಜನಜಾಗೃತಿ ಸಮಿತಿಯು ಕಳೆದ 23 ವರ್ಷಗಳಿಂದ ಧರ್ಮಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ…

ಯುದ್ಧ ಸದೃಶ ಪರಿಸ್ಥಿತಿಯಲ್ಲಿ ಯುವಕರಿಂದ ವಿಜಯದ ಸಂಕಲ್ಪ: ಹನುಮ ಜಯಂತಿಯಂದು ಸಾಮೂಹಿಕ ‘ಗದಾಪೂಜೆ’!

“ಇಂದು ಇಡೀ ವಿಶ್ವವು ಯುದ್ಧದ ಅಂಚಿನಲ್ಲಿ ಬಂದು ನಿಂತಿದೆ. ಇತಿಹಾಸವನ್ನು ಗಮನಿಸಿದರೆ, ಯಾವ ಯುದ್ಧಗಳಲ್ಲಿ ಹನುಮಂತನು ನೆಲೆಸಿದ್ದಾನೋ, ಅಲ್ಲಿ ವಿಜಯವು ನಿಶ್ಚಿತವಾಗಿದೆ ಎಂದು ತಿಳಿಯುತ್ತದೆ. ಪ್ರಭು ಶ್ರೀರಾಮನ ಸೇನೆಯಲ್ಲಿದ್ದು ರಾವಣನ ಲಂಕೆಯನ್ನು ದಹಿಸಿದ ಹನುಮಂತನಿರಲಿ…

ಲವ್ ಜಿಹಾದ್ ಸಂತ್ರಸ್ತೆ ಖುಷಿ ಕಲಬುರ್ಗಿ ಕುಟುಂಬದ ಭೇಟಿಯಾದ ಹಿಂದೂ ಜನಜಾಗೃತಿ ಸಮಿತಿಯ ‘ರಣರಾಗಿಣಿ’ ನಿಯೋಗ !

ಫಿಟ್ನೆಸ್ ಜಿಮ್‌ನಲ್ಲಿ ನಡೆದಿರುವ ಲೈಂಗಿಕ ಶೋಷಣೆ ಮತ್ತು ಲವ್ ಜಿಹಾದ್ ಪ್ರಕರಣವು ರಾಜ್ಯದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಸಮೀರ್ ಮುಲ್ಲಾ ಮತ್ತು ಅವನ ಸಹೋದರಿ ತೈಸೀಮ್ ಮುಲ್ಲಾ ಪ್ರಮುಖ ಕಿಂಗ್‌ಪಿನ್ ಆಗಿದ್ದಾರೆ. ಇವರ…