Menu Close

ಹಿಂದೂ ರಾಷ್ಟ್ರ ಸ್ಥಾಪನೆ ಕಾರ್ಯಕ್ಕೆ ವೇಗ ನೀಡಲು ಶಿವಮೊಗ್ಗದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ ಸಂಪನ್ನ !

ಹಿಂದೂ ಸಮಾಜದ ಮೇಲೆ ಇವತ್ತು ವಿವಿಧ ಪ್ರಕಾರ ಆಘಾತ,ಅತ್ಯಾಚಾರ, ಹಲ್ಲೆಗಳು, ಗೋಹತ್ಯೆ,ದೇವರ ವಿಡಂಬನೆ, ಅಪಮಾನ,ಅತ್ಯಾಚಾರ ಮುಂತಾದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಹಿಂದೂ ಜನಜಾಗೃತಿ ಸಮಿತಿಯು ಕಳೆದ 23 ವರ್ಷಗಳಿಂದ ಧರ್ಮಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ…

ವಕ್ಫ್ ಬೋರ್ಡ್‌ಗೆ ತಿದ್ದುಪಡಿಯಲ್ಲ, ಸಂಪೂರ್ಣವಾಗಿ ಸರಕಾರ ವಶಪಡಿಸಿಕೊಳ್ಳಬೇಕು ! – ಶ್ರೀ. ಶರತ್ ಕುಮಾರ್, ಜಿಲ್ಲಾ ಸಮನ್ವಯಕರು, ಹಿಂದೂ ಜನಜಾಗೃತಿ ಸಮಿತಿ, ಬೆಂಗಳೂರು

ಹಿಂದೂ ಜನಜಾಗೃತಿ ಸಮಿತಿಯಿಂದ ನೆಲಮಂಗಲದಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಸಭೆ ಸಂಪನ್ನ ! ದೀಪ ಪ್ರಜ್ವಲನೆ : ಎಡಗಡೆಯಿಂದ ಸನಾತನ ಸಂಸ್ಥೆಯ ಸೌ.ಅಶ್ವಿನಿ ನಾಗರಾಜ್, ಶ್ರೀ ಪವಾಡ ಬಸವಣ್ಣ ದೇವರ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ…

ಮತಾಂತರವನ್ನು ತಡೆಯಲು ಹಿಂದೂಗಳು ಧರ್ಮಶಿಕ್ಷಣ ಪಡೆಯಬೇಕು ! – ಶ್ರೀ. ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ

ಹಿಂದೂ ಜನಜಾಗೃತಿ ಸಮಿತಿಯಿಂದ ಜಿಗಣಿಯಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಸಭೆ ಸಂಪನ್ನ ! ದೀಪ ಪ್ರಜ್ವಲನೆ:ಎಡಗಡೆಯಿಂದ ಸನಾತನ ಸಂಸ್ಥೆಯ ಸೌ. ದೇವಕಿ ಪುಂಡಲೀಕ, ಹಿಂದೂ ಮುಖಂಡರಾದ ಶ್ರೀ. ರಾಜಶೇಖರ್ ರೆಡ್ಡಿ ಮತ್ತು ರಾಜ್ಯ ವಕ್ತಾರರಾದ ಶ್ರೀ.…

ರಾಷ್ಟ್ರ ಮತ್ತು ಧರ್ಮ ರಕ್ಷೆಣೆಗಾಗಿ ಆನಂದಪುರದಲ್ಲಿ “ಹಿಂದೂ ರಾಷ್ಟ್ರ” ಜಾಗೃತಿ ಸಭೆ ಸಂಪನ್ನ !

ದೀಪ ಪ್ರಜ್ವಲನೆ:ಎಡಗಡೆಯಿಂದ ಸೌ. ಸೀಮಾ ಹಿರೇಮಠ್, ಸನಾತನ ಸಂಸ್ಥೆ, ಡಾ|| ಮಂಜುನಾಥ್ ಪಾಂಡೆ, ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ವಿಜಯ್ ರೇವಣಕರ್ ಶಿವಮೊಗ್ಗ : ಆನಂದಪುರ: ೨೬ ಜನವರಿ ೨೦೨೫, ರವಿವಾರ ದಂದು ಶ್ರೀ…

ವಿಟ್ಲದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಹಿಂದೂ ರಾಷ್ಟ್ರ- ಜಾಗೃತಿ ಸಭೆ ಸಂಪನ್ನ

ದೀಪ ಪ್ರಜ್ವಲನೆ – ಎಡದಿಂದ ಸೌ. ಲಕ್ಷ್ಮಿ ಪೈ, ಸನಾತನ ಸಂಸ್ಥೆ, ನ್ಯಾಯವಾದಿ ಶ್ರೀ ಕೃಷ್ಣಮೂರ್ತಿ , ಶ್ರೀ. ಪ್ರಣವ ಮಲ್ಯ, ಹಿಂದೂ ಜನಜಾಗೃತಿ ಸಮಿತಿ ಶ್ರೀ. ಪ್ರಣವ ಮಲ್ಯ, ಹಿಂದೂ ಜನಜಾಗೃತಿ ಸಮಿತಿ…

ಹಿಂದೂ ಜನಜಾಗೃತಿ ಸಮಿತಿಯಿಂದ ದೊಡ್ಡಬಳ್ಳಾಪುರದಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಸಭೆ ಸಂಪನ್ನ !

ದೀಪಪ್ರಜ್ವಲನೆ – ಎಡದಿಂದ ಸನಾತನ ಸಂಸ್ಥೆಯ ಸೌ. ಶಾರದಾ ಯೋಗೇಶ್, ಶ್ರೀರಾಮ ಸೇನೆಯ ಬೆಂಗಳೂರು ಗ್ರಾಮಾಂತರ ಗೌರವ ಅಧ್ಯಕ್ಷರಾದ ಶ್ರೀ. ಶ್ರೀನಿವಾಸ ಗುರೂಜಿ, ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕ ಜಿಲ್ಲೆಗಳ ಸಮನ್ವಯಕರಾದ ಶ್ರೀ.…

ಧರ್ಮರಕ್ಷಣೆಗಾಗಿ ಒಕ್ಕೊರಲಿನಿಂದ ಒಟ್ಟಾದ ಬಜಾಲ್ ನ ಹಿಂದೂ ಬಾಂಧವರು !

  ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಪ್ರತಿಯೊಬ್ಬ ಹಿಂದೂ ಇಂದಿನಿಂದ ಸಂಕಲ್ಪ ಮಾಡಬೇಕಿದೆ ! – ಶ್ರೀ. ಪ್ರಣವ ಮಲ್ಯ, ಹಿಂದೂ ಜನಜಾಗೃತಿ ಸಮಿತಿ ಶ್ರೀ. ಪ್ರಣವ ಮಲ್ಯ, ಹಿಂದೂ ಜನಜಾಗೃತಿ ಸಮಿತಿ ಬಜಾಲ್ (ಮಂಗಳೂರು)…

ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರಿನ ಬೂದಿಗೆರೆಯಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಸಭೆ ಸಂಪನ್ನ

ಹಿಂದೂ ಧರ್ಮದ ಮೇಲಾಗುತ್ತಿರುವ ನಿರಂತರ ಆಘಾತ ಹಾಗೂ ಸಮಸ್ಯೆಗಳಿಗೆ ಪರಿಹಾರ ಹಿಂದೂ ರಾಷ್ಟ್ರದ ಸ್ಥಾಪನೆ ! – ಶ್ರೀ. ಶರತ್ ಕುಮಾರ್, ಹಿಂದೂ ಜನಜಾಗೃತಿ ಸಮಿತಿ, ಬೆಂಗಳೂರು ದೀಪ ಪ್ರಜ್ವಲನೆ ಮಾಡುತ್ತಿರುವ (ಎಡದಿಂದ) ಶ್ರೀ…

ಸದಾಶಿವಗಡದ ಶ್ರೀ ದುರ್ಗಾ ದೇವಸ್ಥಾನದಲ್ಲಿ ದೇವಸ್ಥಾನ ವಿಶ್ವಸ್ಥರ ಸಭೆ ಸಂಪನ್ನ !

ದೇವಸ್ಥಾನ ರಕ್ಷಣೆಗೆ ಸಂಘಟಿತ ಕಾರವಾರದ ಹಿಂದೂ ಬಾಂಧವರು! ವ್ಯಾಸಪೀಠದಲ್ಲಿ ಉಪಸ್ಥಿತರಿರುವ ಸನಾತನ ಸಂಸ್ಥೆ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ, ದುರ್ಗಾದೇವಿ ದೇವಸ್ಥಾನ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ. ಲಿಂಗರಾಜ್ ಕಲ್ಲುಟ್ಕರ್ ಮತ್ತು ಅಧ್ಯಕ್ಷರಾದ ಶ್ರೀ. ಅನಿಲ್…

ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ ,ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ ದೀಪ ಪ್ರಜ್ವಲನೆ ಮಾಡುತ್ತಿರುವ (ಎಡದಿಂದ) ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ,ಮಟ್ಟು ಮೊಗವೀರ ಮಹಾಸಭೆಯ ಅಧ್ಯಕ್ಷರಾದ ಶ್ರೀ. ರಘುವೀರ ಎಲ್. ಸುವರ್ಣ, ವಿದ್ಯಾದಾಯಿನಿ ಯುವಕ ಯುವತಿ…