Menu Close

ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರಿನ ಬೂದಿಗೆರೆಯಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಸಭೆ ಸಂಪನ್ನ

ಹಿಂದೂ ಧರ್ಮದ ಮೇಲಾಗುತ್ತಿರುವ ನಿರಂತರ ಆಘಾತ ಹಾಗೂ ಸಮಸ್ಯೆಗಳಿಗೆ ಪರಿಹಾರ ಹಿಂದೂ ರಾಷ್ಟ್ರದ ಸ್ಥಾಪನೆ ! – ಶ್ರೀ. ಶರತ್ ಕುಮಾರ್, ಹಿಂದೂ ಜನಜಾಗೃತಿ ಸಮಿತಿ, ಬೆಂಗಳೂರು ದೀಪ ಪ್ರಜ್ವಲನೆ ಮಾಡುತ್ತಿರುವ (ಎಡದಿಂದ) ಶ್ರೀ…

ಸದಾಶಿವಗಡದ ಶ್ರೀ ದುರ್ಗಾ ದೇವಸ್ಥಾನದಲ್ಲಿ ದೇವಸ್ಥಾನ ವಿಶ್ವಸ್ಥರ ಸಭೆ ಸಂಪನ್ನ !

ದೇವಸ್ಥಾನ ರಕ್ಷಣೆಗೆ ಸಂಘಟಿತ ಕಾರವಾರದ ಹಿಂದೂ ಬಾಂಧವರು! ವ್ಯಾಸಪೀಠದಲ್ಲಿ ಉಪಸ್ಥಿತರಿರುವ ಸನಾತನ ಸಂಸ್ಥೆ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ, ದುರ್ಗಾದೇವಿ ದೇವಸ್ಥಾನ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ. ಲಿಂಗರಾಜ್ ಕಲ್ಲುಟ್ಕರ್ ಮತ್ತು ಅಧ್ಯಕ್ಷರಾದ ಶ್ರೀ. ಅನಿಲ್…

ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ ,ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ ದೀಪ ಪ್ರಜ್ವಲನೆ ಮಾಡುತ್ತಿರುವ (ಎಡದಿಂದ) ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ,ಮಟ್ಟು ಮೊಗವೀರ ಮಹಾಸಭೆಯ ಅಧ್ಯಕ್ಷರಾದ ಶ್ರೀ. ರಘುವೀರ ಎಲ್. ಸುವರ್ಣ, ವಿದ್ಯಾದಾಯಿನಿ ಯುವಕ ಯುವತಿ…

ರಾಮ ಮಂದಿರದಿಂದ ಪ್ರಭು ಶ್ರೀರಾಮಚಂದ್ರನ ಆದರ್ಶ ರಾಮರಾಜ್ಯ ಸ್ಥಾಪನೆಗಾಗಿ ಸಂಕಲ್ಪ ಮಾಡೋಣ ! – ಶ್ರೀ. ಮೋಹನ್ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ

ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಬೆಂಗಳೂರಿನ ಚಂದಾಪುರದಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಸಭೆ ಸಂಪನ್ನ ! ಬೆಂಗಳೂರು : ‘ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ವಿರಾಜಮಾನರಾಗುತ್ತಿದ್ದಾರೆ. ಈ ಪವಿತ್ರ ಭೂಮಿಯು ಪ್ರಭು ಶ್ರೀರಾಮರ ‘ರಾಮರಾಜ್ಯ’ವನ್ನು ನೋಡಿತು, ಪಾಂಡವರ…

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಯ, ಆಡಳಿತ ಮುಕ್ತೇಸರರು, ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನ, ಮಾಚಾರು

ಸಭೆಯ ಉದ್ಘಾಟನೆ ಮಾಡುತ್ತಿರುವ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ವಿಜಯ್ ಕುಮಾರ್ ಮತ್ತು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ಮುಕ್ತೇಸರರಾದ ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ…