ಕರ್ನಾಟಕ ರಾಜ್ಯದ ದೇವಸ್ಥಾನಗಳು ಧಾರ್ಮಿಕ ನಂಬಿಕೆ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಪರಂಪರೆಯ ಪ್ರತೀಕಗಳಾಗಿವೆ. ಇವು ಭಕ್ತರ ಶ್ರದ್ಧೆಯ ಕೇಂದ್ರಗಳಾಗಿದ್ದು, ಶಾಂತಿ, ಭಕ್ತಿ, ದೈವಿ ಚೈತನ್ಯ ಮತ್ತು ಸಂಪ್ರದಾಯದ ಸಂಕೇತಗಳಾಗಿವೆ. ಇಂತಹ ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ…
“ದೇವಸ್ಥಾನಗಳ ಸಾತ್ತ್ವಿಕ ವಾತಾವರಣವನ್ನು ಕಾಪಾಡಲು ಮತ್ತು ಪವಿತ್ರತೆಗೆ ಧಕ್ಕೆ ಬರದಂತೆ ತಡೆಯಲು, ಅಹಿಂದೂಗಳ ದೇವಸ್ಥಾನ ಹಾಗೂ ದೇವಸ್ಥಾನದ ಆವರಣದ ಪ್ರವೇಶವನ್ನು ತಕ್ಷಣವೇ ನಿಷೇಧಿಸುವುದು ಕಾಲದ ಅಗತ್ಯವಾಗಿದೆ.
ದೇವಸ್ಥಾನಗಳ ಪಾವಿತ್ರ್ಯತೆ, ಸಂಸ್ಕೃತಿಯ ಗೌರವ ಮತ್ತು ಶಿಸ್ತುಬದ್ಧ ವಾತಾವರಣವನ್ನು ಕಾಪಾಡುವ ಉದ್ದೇಶದಿಂದ, ದೇವಸ್ಥಾನಗಳಿಗೆ ಬರುವ ಭಕ್ತರು ಯೋಗ್ಯ ವೇಷಭೂಷಣವನ್ನು ಧರಿಸುವಂತೆ ಜಾಗೃತಿ ಮೂಡಿಸುವ ಕಾರ್ಯವನ್ನು ಕರ್ನಾಟಕ ಮಂದಿರ ಮಹಾಸಂಘದಿಂದ ಕೈಗೊಳ್ಳಲಾಗಿದೆ.
ಶ್ರೀ ಕೋದಂಡರಾಮ ದೇವಸ್ಥಾನ ಶ್ರೀ ಓನಮ್ಮ ದೇವಸ್ಥಾನ ಬೆಂಗಳೂರು : ಇಂದು ದೇಶದಲ್ಲಿನ ಅನೇಕ ದೇವಸ್ಥಾನಗಳು, ಗುರುದ್ವಾರ, ಚರ್ಚ್, ಮಸೀದಿ ಮತ್ತು ಇತರ ಪ್ರಾರ್ಥನಾ ಸ್ಥಳಗಳು, ಖಾಸಗಿ ಕಂಪನಿ, ಶಾಲಾ-ಕಾಲೇಜು, ನ್ಯಾಯಾಲಯ, ಪೋಲೀಸ್ ಮುಂತಾದ…
ದಾವಣಗೆರೆ ಜಿಲ್ಲಾಧಿಕಾರಿಗಳ ಮೂಲಕ ಸನ್ಮಾನ್ಯ ಶ್ರೀ ರಾಮಲಿಂಗ ರೆಡ್ಡಿಯವರಿಗೆ ಮನವಿ ದಾವಣಗೆರೆ : ಮಂದಿರಗಳ ರಕ್ಷಣೆ ದೃಷ್ಟಿಯಿಂದ ದಾವಣಗೆರೆ ಮಂದಿರ ಮಹಾಸಂಘದ ಅಧಿವೇಶನದಲ್ಲಿ ನಿರ್ಣಯಗಳನ್ನು ಅನಷ್ಠಾನಕ್ಕೆ ತರುವ ಕುರಿತು, ದಾವಣಗೆರೆ ಮಂದಿರ ಮಹಾಸಂಘವು ದಿನಾಂಕ…
ಜಾತ್ರೆ-ಉತ್ಸವಗಳ ವೇಳೆ ದೇವಸ್ಥಾನಗಳ ಬಳಿ ವ್ಯಾಪಾರ ವಹಿವಾಟಿಗೆ ಕೇವಲ ಹಿಂದೂಗಳಿಗೆ ಅವಕಾಶ ನೀಡಿ ! ಮಾನ್ಯ ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ಶ್ರೀ. ರಾಮಲಿಂಗಾರೆಡ್ಡಿ ಇವರಿಗೆ ಮನವಿ ನೀಡುತ್ತಿರುವ (ಎಡದಿಂದ) ಕರ್ನಾಟಕ ಮಂದಿರ ಮಹಾಸಂಘದ…
ಕರ್ನಾಟಕ ರಾಜ್ಯ ಮಂದಿರ ಅಧಿವೇಶನದಲ್ಲಿ ಅನೇಕ ಠರಾವುಗಳಿಗೆ ಒಮ್ಮತದ ಅಂಗೀಕಾರ ! ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ, ಹರಿಹರಪುರ ಬೆಂಗಳೂರು : ಅರ್ಚಕರು ದೇವಸ್ಥಾನಗಳಲ್ಲಿ ಜಾತಿ ಭೇದ, ರಾಜಕೀಯ ಪಕ್ಷ ಬೇಧವನ್ನು ಮಾಡದೆ…
ದೇವಸ್ಥಾನಗಳ ಮೂಲಕ ಧರ್ಮಪ್ರಚಾರ ಮಾಡಲು ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದಲ್ಲಿ ೮೦೦ಕ್ಕೂ ಹೆಚ್ಚು ವಿಶ್ವಸ್ಥರ ನಿರ್ಧಾರ ! ಶ್ರೀ ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮೀಜಿ, ಕೂಡಲಿ ಶೃಂಗೇರಿ ಮಹಾಸಂಸ್ಥಾನ ಬೆಂಗಳೂರು :…
ದೇವಸ್ಥಾನ ಸಂಸ್ಕೃತಿ ರಕ್ಷಣೆಯ ಧ್ಯೇಯದೊಂದಿಗೆ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದ ಜಯಕಾರವು ಮೊಳಗಿತು ! ಶ್ರೀ. ಚಕ್ರವರ್ತಿ ಸುಲಿಬೆಲೆ,ಸಂಸ್ಥಾಪಕರು, ಯುವಾ ಬ್ರಿಗೇಡ್ ಬೆಂಗಳೂರು : ಪ್ರಸ್ತುತ ಕಾಲದಲ್ಲಿ ಧಾರ್ಮಿಕ ಅಲೆಯಿಂದಾಗಿ ಜೈ…
ದೇವಸ್ಥಾನ ಸಂಸ್ಕೃತಿ ರಕ್ಷಣೆಗಾಗಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದ ಪ್ರಾರಂಭ ! ಎಡದಿಂದ ನ್ಯಾಯವಾದಿ ಪ್ರಮಿಳಾ ನೇಸರ್ಗಿ, ಹಿರಿಯ ವಕೀಲರು, ಕರ್ನಾಟಕ ಉಚ್ಛ ನ್ಯಾಯಾಲಯ, *ಶ್ರೀ. ನಂದಕುಮಾರ್, ನಿಕಟ ಪೂರ್ವ ಆಯುಕ್ತರು,…