Menu Close

ಕೋಟಿಗಟ್ಟಲೆ ಪ್ರಯಾಣಿಕರನ್ನು ಲೂಟಿ ಮಾಡುತ್ತಿರುವ ಪ್ರವಾಸಿ ಆಪ್ ವಿರುದ್ಧ ವಿತ್ತೀಯ ದಂಡದೊಂದಿಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ! – ‘ಸುರಾಜ್ಯ ಅಭಿಯಾನ’ದ ಆಗ್ರಹ

‘ಸುರಾಜ್ಯ ಅಭಿಯಾನ’ಕ್ಕೆ ಯಶಸ್ಸು: ಅಕ್ರಮ ಪ್ರಯಾಣಿಕರ ಆಪ್ ಬಂದ್ ಮಾಡಲು ಸಾರಿಗೆ ಇಲಾಖೆ ಸೂಚನೆ ! ‘ಮೇಕ್ ಮೈ ಟ್ರಿಪ್’, ‘ರೆಡ್ ಬಸ್’, ‘ಗೋಯಿಬಿಬೋ’, ‘ಸವಾರಿ’, ‘ಇನ್ ಡ್ರೈವ್’, ‘ರ್ಯಾಪಿಡೋ’, ‘ಕ್ವಿಕ್ ರೈಡ್’, ‘ರ್ಯಾಪಿಡೋ’…

ತುಮಕೂರು ಜಿಲ್ಲೆಯ ನಿಟ್ಟೂರಿನ ಪುರದಲ್ಲಿ 800 ವರ್ಷದ ಪ್ರಾಚೀನ ಚೋಳರ ಕಾಲದ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯದ ರಥಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಆಗ್ರಹ ತುಮಕೂರು : 11 ಮಾರ್ಚ್ ಸೋಮವಾರದಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಿಟ್ಟೂರಿನ ಪುರದಲ್ಲಿ 800 ವರ್ಷದ…

ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯಮತೀಯರನ್ನು ನೇಮಕ ಮಾಡುವ ವಿಧೇಯಕವನ್ನು ರದ್ದು ಪಡಿಸಿ ! – ಶ್ರೀ. ಮೋಹನ ಗೌಡ

ಕುಮಟಾದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತಿನಲ್ಲಿ ಹೇಳಿಕೆ ! ಶ್ರೀ. ಮೋಹನ ಗೌಡ, ರಾಜ್ಯ ಸಂಯೋಜಕರು, ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಕುಮಟಾ : ಕರ್ನಾಟಕ ಸರಕಾರವು 16…

`ಕೈ ಮುಗಿಯುವುದು’ ಕೋಮುವಾದವಲ್ಲ; ನಮ್ಮ ದೇಶದ ಸಂಸ್ಕೃತಿಯೆನ್ನುವುದು ಸಮಾಜ ಕಲ್ಯಾಣ ಇಲಾಖೆ ಅರಿತುಕೊಳ್ಳಲಿ !

ಶಾಲೆಗಳ ಘೋಷವಾಕ್ಯದ ಫಲಕಗಳ ತಿದ್ದುಪಡಿ ನಡೆಗೆ ಹಿಂದೂ ಜನಜಾಗೃತಿ ಸಮಿತಿ ಖಂಡನೆ ! ಶಾಲೆಗಳ ಪ್ರವೇಶದ್ವಾರದಲ್ಲಿ ಇದುವರೆಗೆ ‘ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬಾ’ ಎಂದು ಸುಸಂಸ್ಕೃತ ಸಂದೇಶ ನೀಡುವ ಫಲಕಗಳನ್ನು ಹಾಕಲಾಗಿತ್ತು. ಈಗ…

ವಕ್ಫ್ ಆಸ್ತಿಗಳ ರಕ್ಷಣೆಗಾಗಿ 31.54 ಕೋಟಿ ರೂಪಾಯಿಗಳ ಬಿಡುಗಡೆ ಆದೇಶ ಕೂಡಲೇ ರದ್ದುಗೊಳಿಸಿ !

ವಕ್ಫ್ ಆಸ್ತಿಗಳ ರಕ್ಷಣೆಗಾಗಿ ರಾಜ್ಯ ಕಾಂಗ್ರೆಸ್ ಸರಕಾರದ ಆದೇಶಕ್ಕೆ ಹಿಂದೂ ಜನಜಾಗೃತಿ ಸಮಿತಿ ಖಂಡನೆ, ದೇವಸ್ಥಾನದ ಜಮೀನುಗಳ ರಕ್ಷಣೆಗಾಗಿ ಹಣ ಬಿಡುಗಡೆ ಮಾಡಲು ಒತ್ತಾಯ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಶ್ರೀ. ಮೋಹನ್…

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! – ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ಶ್ರೀ. ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ…

ಇಸ್ರೇಲ್ ಮೇಲೆ ‘ಹಮಾಸ್’ದಾಳಿ ಖಂಡನೆ; ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಗೂ ಖಂಡನೆ !

ಇಂದು ಇಸ್ರೇಲ್‌ನಲ್ಲಿ ದಾಳಿ ನಡೆದಿದೆ, ಈ ಹಿಂದೆ ಕಾಶ್ಮೀರದಲ್ಲೂ ಇಂತಹ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದವು; ಇಂತಹ ದಾಳಿಗಳು ನಾಳೆ ಎಲ್ಲಿಯಾದರೂ ನಡೆಯಬಹುದು. ಜಿಹಾದಿ ಭಯೋತ್ಪಾದನೆಯು ಅಂತಾರಾಷ್ಟ್ರೀಯ ಸಮಸ್ಯೆಯಾಗಿದೆ. ಇದನ್ನು ವಿಶ್ವ ಮಟ್ಟದಲ್ಲಿ ವಿರೋಧಿಸಬೇಕು. ಈ…

‘ಭಾರತದ ಆಂತರಿಕ ಶತ್ರುಗಳು ಯಾರು ?’ ಈ ಕುರಿತು ಹಿಂದೂ ಜನಜಾಗೃತಿ ಸಮಿತಿ ಇ೦ದಾ ಚರ್ಚಾ ಕುತ್

ಪಾಕಿಸ್ತಾನ ಮತ್ತು ಚೀನಾ ಸೇರಿದಂತೆ ಭಾರತದಲ್ಲಿರುವ ಆಂತರಿಕ ಶತ್ರುಗಳ ಬಗ್ಗೆಯೂ ನಾವು ವಿಚಾರ ಮಾಡಬೇಕಾಗಬಹುದು ! – ಕರ್ನಲ್ ಆರ್.ಎಸ್.ಎನ್. ಸಿಂಗ್, ರಕ್ಷಣಾ ತಜ್ಞ