ವ್ಯಾಪಾರಕ್ಕಾಗಿ ರಾಷ್ಟ್ರೀಯ ಪರಂಪರೆಯ ಅವಮಾನವನ್ನು ಸಹಿಸುವುದಿಲ್ಲ – ಹಿಂದೂ ಜನಜಾಗೃತಿ ಸಮಿತಿ ಅಮೆಜಾನ್ನ ವಿವಾದಾತ್ಮಕ ಮತ್ತು ವ್ಯಂಗ್ಯಭರಿತ ಜಾಹೀರಾತು “ಆರ್ಯಭಟ ಈಸ್ ಬ್ಯಾಕ್” (ಆರ್ಯಭಟ ಮರಳಿದ್ದಾರೆ) ನ ಒಂದು ದೃಶ್ಯ. ಮುಂಬೈ/ನವದೆಹಲಿ : ಪ್ರಾಚೀನ…
ಶ್ರೀ. ಮೋಹನ್ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ನಲ್ಲಿ ಕೆಲ ಮುಸ್ಲಿಮರು ಸಾರ್ವಜನಿಕವಾಗಿ ನಮಾಜ್ ಪಠಣ ನಡೆಸಿರುವ ಘಟನೆ ಗಂಭೀರ ಆತಂಕಕ್ಕೆ…
ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಿ ! – ಹಿಂದೂ ಜನಜಾಗೃತಿ ಸಮಿತಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಮೋಹನ ಗೌಡ ಕಾರವಾರ : ಕಾರವಾರದ ತಾಲೂಕಿನ ಕಣಸಗಿರಿ ಗ್ರಾಮದ…
ಹಿಂದೂಗಳಲ್ಲಿ ಕ್ಷಾತ್ರತೇಜವನ್ನು ಜಾಗೃತಗೊಳಿಸಿದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ ಸಂಪನ್ನ ! ಬಂಟ್ವಾಳ : ನಮ್ಮ ಪಾರಮಾರ್ಥಿಕ ಸಾಧನೆಗಾಗಿ ಯಾವುದನ್ನು ಪಡೆಯಬೇಕೋ ಅಂತಹ ವಿಷಯವನ್ನು ಪಡೆದುಕೊಳ್ಳಲು ಬೇಕಾದ ಪರಿಸರ ನಿರ್ಮಾಣ ಮಾಡಿಕೊಳ್ಳಲು ಬೇಕಾದ ವ್ಯವಸ್ಥೆಯೇ…
ಶ್ರೀ. ಮೋಹನ ಗೌಡ,ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ಗೋವಿಗೆ ಭಾರತದಲ್ಲಿ ಪೂಜನೀಯ ಸ್ಥಾನ ನೀಡಲಾಗಿದೆ. ಸಂಪೂರ್ಣ ಹಿಂದೂ ಸಮಾಜವು ಗೋವನ್ನು ಮಾತೆಯ ರೂಪದಲ್ಲಿ ನಿತ್ಯ ಪೂಜಿಸುತ್ತಾರೆ. ಹೀಗಿರುವಾಗ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ…
ದೇವಸ್ಥಾನ ಸರಕಾರೀಕರಣ, ವಕ್ಫ್ ಬೋರ್ಡ್ ಅತಿಕ್ರಮಣ, ದೇವಸ್ಥಾನದೊಳಗೆ ಅಹಿಂದೂಗಳ ಪ್ರವೇಶ ಮುಂತಾದ ವಿಷಯದ ಕುರಿತು ಚರ್ಚೆ ! (ಎಡಗಡೆಯಿಂದ) ವಕೀಲರಾದ ಹರ್ಷ ಮುತಾಲಿಕ, ಕರ್ನಾಟಕ ಮಂದಿರ ಮಹಾಸಂಘ’ದ ರಾಜ್ಯ ಸಂಯೋಜಕರಾದ ಶ್ರೀ. ಮೋಹನ ಗೌಡ, ಮಂದಿರ ಮಹಾಸಂಘದ ರಾಷ್ಟ್ರೀಯ ಸಂಘಟಕರಾದ ಶ್ರೀ.…
ಹಿಂದೂ ಹಬ್ಬಗಳಲ್ಲಿ ಪರಿಸರ ಮಾಲಿನ್ಯದ ಬೊಬ್ಬೆ ಹಾಕುವವರು ಇತರ ಸಮಯದಲ್ಲಿ ಮೌನವೇಕೆ ? – ಹಿಂದೂ ಜನಜಾಗೃತಿ ಸಮಿತಿ ರಾಜ್ಯ ಕಾಂಗ್ರೆಸ್ ಸರಕಾರ ದೀಪಾವಳಿ ನಿಮಿತ್ತ ರಾಜ್ಯಾದ್ಯಂತ ಮಹತ್ವದ ಆದೇಶ ಹೊರಡಿಸಿದ್ದು ಈ ಕಾಲಾವಧಿಯಲ್ಲಿ…
ತಮಿಳುನಾಡು ಸರಕಾರಕ್ಕೆ ಹಿಂದೂ ಜನಜಾಗೃತಿ ಸಮಿತಿಯ ಸವಾಲು ! ಶ್ರೀ. ರಮೇಶ ಶಿಂದೆ,ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿದ್ದ ಒಂದು ಅರ್ಜಿಯ ವಿಚಾರಣೆ ನಡೆದ ಬಳಿಕ ಸದ್ಗುರು ಜಗ್ಗಿ…
ಶ್ರೀ. ರಮೇಶ್ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ನವರಾತ್ರಿಯು ಶ್ರೀ ಆದಿಶಕ್ತಿಯ ಉಪಾಸನೆ, ಮಾಂಗಲ್ಯ ಮತ್ತು ಪವಿತ್ರತೆಯ ಹಬ್ಬವಾಗಿದೆ; ಆದರೆ ಇಂದು ದೇಶಾದ್ಯಂತ ಮಹಿಳೆಯರ ಮೇಲಿನ ಅತ್ಯಾಚಾರ, ಲಕ್ಷಗಟ್ಟಲೆ ಮಹಿಳೆಯರ ನಾಪತ್ತೆ,…
ನಾಗಮಂಗಲದ ಗಣೇಶೋತ್ಸವ ಮೆರವಣಿಗೆ ವೇಳೆ ಮತಾಂಧರಿಂದ ಹಲ್ಲೆ ! ಸೆಪ್ಟೆಂಬರ್ 11, ಬುಧವಾರ ರಾತ್ರಿ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆಯುತ್ತಿದ್ದ ಗಣೇಶೋತ್ಸವ ಮೆರವಣಿಗೆಯ ಮೇಲೆ ಮತಾಂಧರು ಕಲ್ಲು ತೂರಾಟ ಮಾಡಿದ್ದಾರೆ, ಅಂಗಡಿ-ಮನೆ ಮೇಲೆ ಪೆಟ್ರೋಲ್…