Menu Close

ಸ್ವಾತಂತ್ರ್ಯೋತ್ಸವದ ಸಮಯದಲ್ಲಿ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ !

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗಳೂರಿನ ವಿವಿಧೆಡೆಗಳಲ್ಲಿ ಅಭಿಯಾನ ನಡೆಸಲಾಯಿತು. ಅಭಿಯಾನದ ಅಂತರ್ಗತ 30 ಕ್ಕೂ ಅಧಿಕ ಶಾಲೆಗಳಲ್ಲಿ…

ಸ್ವಾತಂತ್ರ್ಯೋತ್ಸವದ ನಿಮಿತ್ತ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡುವುದಾಗಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ !

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಮಂಗಳವಾರ ಇಲ್ಲಿನ ಕೆಂಗೇರಿ ಉಪನಗರದಲ್ಲಿರುವ ಎಸ್.ಜೆ.ಆರ್ ಶಾಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ‘ರಾಷ್ಟ್ರ ಧ್ವಜ ಗೌರವಿಸಿ` ಅಭಿಯಾನದ ಅಂತರ್ಗತ ಪ್ರತಿಜ್ಞಾ ವಿಧಿ ಮಾಡಿಸಲಾಯಿತು. 300ಕ್ಕೂ ಅಧಿಕ ವಿದ್ಯಾರ್ಥಿಗಳು ರಾಷ್ಟ್ರೀಯ…